ಉಡುಪಿ: ಸಾಮಾನ್ಯ ಸಭೆಯಲ್ಲಿ ಗಲಭೆ ಎಬ್ಬಿಸಿದಾತನಿಗೆ ಥಳಿತ
ಉಡುಪಿ, ಜೂನ್ 29 : ಇಲ್ಲಿನ ನಗರಸಭೆಯ ಸಾಮಾನ್ಯ ಸಭೆ ನಡೆಯುತ್ತಿದ್ದ ವೇಳೆ ಏಕಾಏಕಿ ಒಳನುಗ್ಗಿದ ವ್ಯಕ್ತಿಯೊಬ್ಬರ ಮೇಲೆ ಸದಸ್ಯರು ಹಲ್ಲೆ ನಡೆಸಿ ಹೊರ ದೂಡಿದ ಪ್ರಸಂಗ ಗುರುವಾರ ನಡೆಯಿತು.
'ವಾರ್ಡ್ ನಲ್ಲಿ ಕಾರ್ಯಕ್ರಮ ನಡೆಯುವ ವೇಳೆ ಬ್ಯಾನರ್ನಲ್ಲಿ ನನ್ನ ಭಾವಚಿತ್ರ ಹಾಕುತ್ತಿಲ್ಲ. ಅಲ್ಲದೆ ಶಾಸಕರಿಗೆ ಮಾಹಿತಿ ನೀಡದೆ ರಸ್ತೆಯೊಂದನ್ನು ಉದ್ಘಾಟನೆ ಮಾಡಲಾಗಿದೆ ಎಂದು ಪಕ್ಷದವರೇ ಕೆಲವರು ವಿನಾಕಾರಣ ಆರೋಪ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸದಸ್ಯೆ ಗೀತಾ ಅವರ ಪರವಾಗಿ ಹೇಳಿಕೆ ನೀಡಲು ರೋನಿ ಎಂಬುವರು ಒಳ ನುಗ್ಗಿದ್ದು, ಕೆಲ ಸದಸ್ಯರು ಅವರನ್ನು ತಡೆದು ಹಲ್ಲೆ ಮಾಡಿ ಹೊರ ದೂಡಿದರು.

ಸಧ್ಯ ರೋನಿ ಉಡುಪಿ ಅಜ್ಜಕಾಡು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

'ನಗರಸಭೆಯ ಇತಿಹಾಸದಲ್ಲಿಯೇ ಇಂತಹ ಘಟನೆ ನಡೆದಿರಲಿಲ್ಲ. ಮುಂದೆ ಇಲ್ಲಿ ಕೊಲೆಯಾದರೂ ಆಶ್ಚರ್ಯ ಇಲ್ಲ. ಇದಕ್ಕೆ ಆಡಳಿತ ಪಕ್ಷವೇ ನೇರ ಹೊಣೆ' ಎಂದು ವಿರೋಧ ಪಕ್ಷದ ನಾಯಕ ಡಾ. ಎಂ.ಆರ್. ಪೈ ಆರೋಪಿಸಿದರು.
More From
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications