ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿಯಲ್ಲಿ ಬಾವಿ ಸ್ವಚ್ಛಗೊಳಿಸಲು ಇಳಿದ ಸೋದರರು ದಾರುಣ ಸಾವು

ಹೊನ್ನಾಪ್ಪ ಬಾವಿಯನ್ನು ಸ್ವಚ್ಛಗೊಳಿಸುವ ವೇಳೆ ಆಕಸ್ಮಿಕವಾಗಿ ಜಾರಿ ಬಾವಿಯೊಳಕ್ಕೆ ಬಿದಿದ್ದಾರೆ. ಅವರ ರಕ್ಷಣೆಗೆ ಲೋಕೇಶ್ ಧಾವಿಸಿದಾಗ ಅವರೂ ಕೂಡ ಜಾರಿ ಬಾವಿಗೆ ಬಿದ್ದು ಅಲ್ಲೇ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಏಪ್ರಿಲ್ 28: ಉಡುಪಿಯ ಸುಬ್ರಮಣ್ಯನಗರದಲ್ಲಿ ಬಾವಿಗೆ ಬಿದ್ದು ಇಬ್ಬರು ವ್ಯಕ್ತಿಗಳು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

ಮೃತರನ್ನು ಲೋಕೇಶ್ (24) ಮತ್ತು ಅವರ ಸೋದರ ಹೊನ್ನಪ್ಪ ಗೌಡ (45) ಎಂದು ಗುರುತಿಸಲಾಗಿದೆ.

ಹೊನ್ನಾಪ್ಪ ಬಾವಿಯನ್ನು ಸ್ವಚ್ಛಗೊಳಿಸುವ ವೇಳೆ ಆಕಸ್ಮಿಕವಾಗಿ ಜಾರಿ ಬಾವಿಯೊಳಕ್ಕೆ ಬಿದಿದ್ದಾರೆ. ಅವರ ರಕ್ಷಣೆಗೆ ಲೋಕೇಶ್ ಧಾವಿಸಿದಾಗ ಅವರೂ ಕೂಡ ಜಾರಿ ಬಾವಿಗೆ ಬಿದ್ದು ಅಲ್ಲೇ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.[ವಿವಾಹಿತ ಮಹಿಳೆಯ ಸಾವು, ಶ್ರೀ ರಾಮ ಸೇನೆ ನಾಯಕ ಅಂದರ್]

Man falls into well in udupi, family member rushes to rescue Both die

ಇವರಿಬ್ಬರು ಮೂಲತಃ ಬೆಳ್ತಂಗಡಿಯವರಾಗಿದ್ದು, ಐದು ವರ್ಷಗಳ ಹಿಂದೆ ಉಡುಪಿಗೆ ಸ್ಥಳಾಂತರಗೊಂಡಿದ್ದರು ಎನ್ನಲಾಗಿದೆ.[ಉಡುಪಿ ತಾಯಿ-ಮಗ ಸಾವು: ಕ್ವಾರಿ ಗುತ್ತಿಗೆದಾರನ ಮೇಲೆ ಕ್ರಿಮಿನಲ್ ಕೇಸು]

ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಹೆಣವನ್ನು ಮೇಲೆತ್ತಿದ್ದಾರೆ. ದುರಂತ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.[ಬಾವಿಗೆ ಇಳಿಯುವ ಮೊದಲು ಆಳ ನೋಡಿ ಇಳಿಯುವುದು ಉತ್ತಮ]

English summary
In a tragic incident, two persons lost their lives after accidentally falling into a well at Subramanyanagar here in Udupi on Friday April 28.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X