ಫೆ.5 ರಂದು ಮಣಿಪಾಲದಲ್ಲಿ ಹಾಫ್ ಮ್ಯಾರಾಥಾನ್
ಉಡುಪಿ, ಜನವರಿ 31 : ಫೆಬ್ರವರಿ 5 ರಂದು ಮಣಿಪಾಲದಲ್ಲಿ 'ಹಾಫ್ ಮ್ಯಾರಾಥಾನ್' ನಡೆಯಲಿದೆ. ಮಣಿಪಾಲ ವಿಶ್ವವಿದ್ಯಾನಿಲಯ ಮತ್ತು ಉಡುಪಿ ಜಿಲ್ಲಾ ಅಮೆಚ್ಯೂರ್ ಅಥ್ಲೆಟಿಕ್ ಸಂಸ್ಥೆಯ ಸಹಯೋಗದೊಂದಿಗೆ ಈ ಮ್ಯಾರಥಾನ್ ಜರುಗಲಿದೆ.
'ಸ್ಟ್ರೋಕ್ ಜಾಗೃತಿಗಾಗಿ ಓಟ ' ಎಂಬ ಧ್ಯೇಯವಾಕ್ಯದೊಂದಿಗೆ ಈ ಕಾರ್ಯಕ್ರಮ ನಡೆಯುತ್ತಿದ್ದು, ಮಣಿಪಾಲದ ಗ್ರೀನ್ ನಿಂದ ಮ್ಯಾರಥಾನ್ ಓಟ ಆರಂಭಗೊಂಡು ಅಲ್ಲೇ ಸಮಾಪನಗೊಳ್ಳಲಿದೆ. ಈ ವರ್ಷದ ಮತ್ತೊಂದು ವಿಶೇಷವೆಂದರೆ ಮಣಿಪಾಲ ಮ್ಯಾರಥಾನ್ ಗೆ ಈ ಸಲ ಒಂದು ದಶಕ (10 ವರ್ಷ) ತುಂಬಿದೆ ಹೀಗಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.[ಮೈಸೂರಲ್ಲಿ ಹಾಫ್ ಮ್ಯಾರಥಾನ್, ಬನ್ನಿ ಭಾಗವಹಿಸಿ]

ಹಾಫ್ ಮ್ಯಾರಥಾನ್ ನಲ್ಲಿ ವಿಜೇತರಾದವರಿಗೆ 70 ಸಾವಿರ ಬಹುಮಾನ, ರನ್ನರ್ ಅಪ್ ಗೆ 35 ಹಾಗೂ ತೃತೀಯ ಸ್ಥಾನ ಪಡೆದ ವಿಜೇತರಿಗೆ 20 ಸಾವಿರ ಬಹುಮಾನ ನಿಗದಿಪಡಿಸಲಾಗಿದೆ.
ಪುರುಷ ಹಾಗೂ ಮಹಿಳಾ ವಿಭಾಗದಲ್ಲಿ ಮ್ಯಾರಾಥಾನ್ ಸ್ಪರ್ಧೆ ನಡೆಯಲಿದೆ. ಇದರ ಜೊತೆಗೆ ಹತ್ತು ಕಿಲೋ ಮೀಟರ್ ಓಟ, ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ 5 ಕಿಲೋ ಮೀಟರ್ ಓಟ, ಹಿರಿಯ ನಾಗರೀಕರ ಓಟ ಆಯೋಜಿಸಲಾಗಿದ್ದು ಗೆದ್ದವರಿಗೆ ಪ್ರತ್ಯೇಕ ಬಹುಮಾನ ನೀಡಲಾಗುತ್ತದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications