ಬೈಂದೂರಿನಲ್ಲಿ ಮಹಾಲಯ ಅಮವಾಸ್ಯೆಯಂದು ಶಾಸಕರ ಪಂಜೆ ಜಾರಿದ ಪ್ರಸಂಗ
Recommended Video

ಉಡುಪಿಯ ಬೈಂದೂರಿನ ಶಾಸಕರ ಪಂಚೆ ಜಾರಿದ ವಿಡಿಯೋ ವೈರಲ್ | Oneindia Kannada
ಉಡುಪಿ, ಅಕ್ಟೋಬರ್. 10: ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಸಮುದ್ರ ಸ್ನಾನಕ್ಕೆ ಇಳಿದ ಶಾಸಕರೊಬ್ಬರ ಪಂಚೆ ಜಾರಿ ಹೋದ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಮಹಾಲಯ ಅಮಾವಾಸ್ಯೆಯಂದು ಬೈಂದೂರು ಶಾಸಕ ಸುಕುಮಾರ ಶೆಟ್ಟಿ ತ್ರಾಸಿ ಕಡಲ ಕಿನಾರೆಗೆ ತೆರಳಿದ್ದರು.
ಅಲ್ಲಿ ಪುಣ್ಯಸ್ನಾನಕ್ಕೆಂದು ಶಾಸಕರು ಮಂಗಳವಾರ (ಅ.10) ಮಧ್ಯಾಹ್ನ ಕಡಲಿಗೆ ಇಳಿದಿದ್ದರು. ಸಮುದ್ರದಲ್ಲಿ ಅಲೆಗಳ ಆರ್ಭಟ ಹೆಚ್ಚಾಗಿದ್ದ ಕಾರಣ ಜೊತೆಗಿದ್ದವರು ಶಾಸಕರಿಗೆ ಕಿನಾರೆಯಲ್ಲೇ ಸಮುದ್ರ ಸ್ನಾನ ಮಾಡಲು ಸೂಚಿಸಿದ್ದರು. ಆದರೆ ಅದನ್ನು ನಿರ್ಲಕ್ಷಿಸಿದ ಸುಕುಮಾರ್ ಶೆಟ್ಟಿ ಕಡಲಿಗಿಳಿದು ಮುಳುಗು ಸ್ನಾನಕ್ಕೆ ಮುಂದಾಗಿದ್ದರು.

ಈ ಸಂದರ್ಭದಲ್ಲಿ ಸಮುದ್ರದಲ್ಲಿ ಎದ್ದ ಭಾರೀ ಅಲೆಯ ಹೊಡೆತಕ್ಕೆ ಸಿಲುಕಿದ ಶಾಸಕರು ಜಾರಿ ಬಿದ್ದಿದ್ದಾರೆ. ಜಾರಿಬಿದ್ದ ರಭಸಕ್ಕೆ ಧರಿಸಿದ್ದ ಪಂಚೆ ಜಾರಿದೆ. ತಕ್ಷಣ ಎಚ್ಚೆತ್ತ ನೆರೆದವರು ಸಹಾಯಕ್ಕೆ ಧಾವಿಸಿ ಶಾಸಕರನ್ನು ಅಪಾಯದಿಂದ ರಕ್ಷಿಸಿದ್ದಾರೆ.

ಆದರೆ ಶಾಸಕರ ಪಂಚೆ ಜಾರಿದ ವಿಡಿಯೋ ಮಾತ್ರ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
More From
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications