ಕಸಾಯಿಖಾನೆಗೆ ಹಣವನ್ನು ಕೇಂದ್ರವೇ ಮಂಜೂರು ಮಾಡಿದೆ: ಐವನ್ ಡಿಸೋಜಾ
ಉಡುಪಿ, ಅಕ್ಟೋಬರ್. 08: ಕಸಾಯಿಖಾನೆಗೆ ಅನುದಾನ ಕೊಟ್ಟಿದ್ದು ಕೇಂದ್ರ ಸರ್ಕಾರ. ಕೇಂದ್ರ ಸರ್ಕಾರದ ನೀತಿ ಪ್ರಕಾರ ಕಸಾಯಿ ಖಾನೆಗೆ ಹಣ ಮಂಜೂರು ಮಾಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ತಿಳಿಸಿದ್ದಾರೆ.
ಉಡುಪಿಯ ಕಾಪುವಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸ್ಮಾರ್ಟ್ ಸಿಟಿ ಘೋಷಣೆ ಮಾಡಿದ್ದು ಕೇಂದ್ರ ಸರ್ಕಾರ. ಅದರ ಬೋರ್ಡ್ ಡೈರೆಕ್ಟರ್ ಗಳು ಕೇಂದ್ರದವರು. ಸಂಸದ ನಳಿನ್ ಕುಮಾರ್ ಇದಕ್ಕೆ ಉತ್ತರ ಕೊಡಬೇಕು ಎಂದು ಹೇಳಿದ್ದಾರೆ.
ಕಸಾಯಿಖಾನೆಗೆ ಹಣ ಕೇಂದ್ರವೇ ಮಂಜೂರು ಮಾಡಿದೆ ಎಂದು ಗಂಭೀರ ಆರೋಪ ಮಾಡಿರುವ ಐವನ್ ಡಿಸೋಜಾ, ಸ್ಮಾರ್ಟ್ ಸಿಟಿ ಒಂದು ಡೋಂಗಿ ಕಾನ್ಸೆಪ್ಟ್. ಸ್ಮಾರ್ಟ್ ಸಿಟಿ ಯೋಜನೆಯಿಂದ ಯಾವುದೇ ಅಭಿವೃದ್ಧಿಯಾಗಿಲ್ಲ ಎಂದು ಆರೋಪಿಸಿದರು.

ಜನರಿಗೆ ಮೋಸ ಮಾಡುವುದೇ ಕೇಂದ್ರ ಸರ್ಕಾರದ ಉದ್ದೇಶ. ಸ್ಮಾರ್ಟ್ ಸಿಟಿ ಒಂದು ಕಂಪನಿ. ಜನರಿಗಾಗಿ ಇರುವ ಕಂಪನಿ ಅಲ್ಲ ಎಂದು ಅವರು ಕಿಡಿಕಾರಿದರು.
More From
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications