ಹತ್ತು ವರ್ಷವಾದರೂ ಅರೆಬರೆ ಕಾಮಗಾರಿ, ಫ್ಲೈ ಓವರ್ ಗಾಗಿ ಪ್ರತಿಭಟನೆ
ಉಡುಪಿ, ಡಿಸೆಂಬರ್ 4: ಹತ್ತು ವರ್ಷಗಳಿಂದ ನಡೆಯುತ್ತಿರುವ ಕುಂದಾಪುರದ ಫ್ಲೈ ಓವರ್ ಅರೆಬರೆ ಕಾಮಗಾರಿ ವಿರೋಧಿಸಿ ಇಂದು ರಾಷ್ಟ್ರೀಯ ಹೆದ್ದಾರಿ 66 ಹೋರಾಟ ಸಮಿತಿ ಪ್ರತಿಭಟನೆ ನಡೆಸಿತು.
ಕುಂದಾಪುರದಿಂದ ಕೂಳೂರುವರೆಗೂ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ವಹಿಸಿಕೊಂಡಿರುವ ನವಯುಗ ಕಂಪೆನಿ ಕಾಮಗಾರಿ ಕುರಿತು ಸಾಕಷ್ಟು ಅವಾಂತರಗಳನ್ನು ಸೃಷ್ಟಿಮಾಡಿದೆ. ಅದರಲ್ಲಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶಾಸ್ತ್ರೀ ಸರ್ಕಲ್ ಮುಂಭಾಗದಲ್ಲಿ ಹತ್ತು ವರ್ಷಗಳ ಹಿಂದೆ ಸುಲಲಿತ ಸಂಚಾರಕ್ಕಾಗಿ ಫ್ಲೈ ಓವರ್ ನಿರ್ಮಾಣ ಕಾಮಗಾರಿಯನ್ನು ನವಯುಗ ಸಂಸ್ಥೆ ವಹಿಸಿಕೊಂಡಿತ್ತು.

ಆದರೆ ಕುಂದಾಪುರದ ಫ್ಲೈ ಓವರ್ ಹತ್ತು ವರ್ಷಗಳಿಂದ ರಾಷ್ಟ್ರೀಯ ಸ್ಮಾರಕದಂತೆ ಅರ್ಧಕ್ಕೆ ನಿಂತು ಅಪಘಾತಗಳು, ಸಂಚಾರಿ ಸಮಸ್ಯೆ ಸೃಷ್ಟಿಸುತ್ತಿರುವ ಕುರಿತು ಪ್ರತಿಭಟನೆಯಲ್ಲಿ ಆಕ್ರೋಶ ವ್ಯಕ್ತಪಡಿಸಲಾಯಿತು. ಇದುವರೆಗೂ ಫ್ಲೈ ಓವರ್ ವಿಚಾರವಾಗಿ ಧ್ವನಿ ಎತ್ತದ ಜನಪ್ರತಿನಿಧಿಗಳು, ಸಂಸದೆ ಶೋಭ ಕರಂದ್ಲಾಜೆ ವಿರುದ್ಧವೂ ಘೋಷಣೆ ಕೂಗಲಾಯಿತು. ಆದಷ್ಟು ಶೀಘ್ರದಲ್ಲಿ ಫ್ಲೈ ಓವರ್ ಗೆ ಮುಕ್ತಿ ನೀಡಿ, ಇಲ್ಲವಾದರೆ ಉಗ್ರ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆಯನ್ನು ಈ ಸಂದರ್ಭ ಪ್ರತಿಭಟನಾಕಾರರು ನೀಡಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications