ಡಿಕೆಶಿಗಾಗಿ ಕೊಲ್ಲೂರಿನಲ್ಲಿ ನವಚಂಡಿಕಾ ಹೋಮ

ಉಡುಪಿ, ಜನವರಿ 19: ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಲಿ ಎಂದು ಹಾರೈಸಿ ಕೊಲ್ಲೂರು ದೇವಸ್ಥಾನದಲ್ಲಿ ಚಂಡಿಕಾಹೋಮ ನಡೆಸಲಾಗಿದೆ.

ಜ್ಯೋತಿಷಿ ಹಾಗೂ ವಾಸ್ತು ತಜ್ಞರಾಗಿರುವ ಡಾ.ಬಿ.ಪಿ.ಆರಾಧ್ಯ ಅವರು ಈ ವಿಶೇಷ ಪೂಜೆ ನಡೆಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಅಭಿಮಾನಿ ಹಾಗೂ ಜ್ಯೋತಿಷಿ ಆಗಿರುವ ಆರಾಧ್ಯ ಅವರು ಕುಟುಂಬ ಸಮೇತರಾಗಿ ಬಂದು ಈ ಪೂಜೆ ನಡೆಸಿದ್ದಾರೆ. ಈ ಹಿಂದೆ ಡಿ.ಕೆ.ಶಿವಕುಮಾರ್ ಜೈಲು ಸೇರಿದ್ದಾಗಲೂ ಅವರ ಶೀಘ್ರ ಬಿಡುಗಡೆಗೆ ಪ್ರಾರ್ಥಿಸಿ ಕೊಲ್ಲೂರಿನಲ್ಲಿ ಹೋಮ, ಪೂಜೆ ನಡೆಸಿದ್ದರು.

Nava Chandika Homa Performed In Kolluru Temple For Dk Shivakumar

ಪೂಜೆ ನಡೆದ ಬೆನ್ನಲ್ಲೇ ಶಿವಕುಮಾರ್ ಬಿಡುಗಡೆಯಾಗಿತ್ತಂತೆ. ಈ ಬಾರಿಯೂ ಶಿವಕುಮಾರ್ ಅವರ ರಾಜಕೀಯ ಏಳಿಗೆಗೆ ಪ್ರಾರ್ಥಿಸಿ ಈ ನವಚಂಡಿಕಾ ಹೋಮ ನಡೆಸಿದ್ದಾರೆ. ಪೂಜಾ ಪ್ರಸಾದವನ್ನು ಡಿ.ಕೆ.ಶಿವಕುಮಾರ್ ಕುಟುಂಬಕ್ಕೆ ನೀಡುವುದಾಗಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+