ಭಾರತ ರತ್ನ ಕೊಟ್ಟು ಪ್ರಣವ್ ಮುಖರ್ಜಿಯನ್ನು ಹೈಜಾಕ್ ಮಾಡಲು ಸಾದ್ಯವಿಲ್ಲ: ಜಯಮಾಲ
ಉಡುಪಿ ಜನವರಿ 26: ಭಾರತ ರತ್ನ ಕೊಟ್ಟು ಪ್ರಣವ್ ಮುಖರ್ಜಿಯವರನ್ನು ಹೈಜಾಕ್ ಮಾಡಲು ಸಾಧ್ಯವಿಲ್ಲ ಎಂದು ಸಚಿವ ಜಯಮಾಲಾ ತಿಳಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರನ್ನು ಏನು ಮಾಡಲು ಸಾಧ್ಯವಿಲ್ಲ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿಗೆ ಅವರಿಗೆ ಭಾರತರತ್ನ ಪ್ರಶಸ್ತಿ ದೊರಕಿರುವುದು ಖುಷಿ ತಂದಿದೆ ಎಂದು ಹೇಳಿದರು.
ಅವರಿಗೆ ಭಾರತ ರತ್ನ ನೀಡಿದ್ದರಲ್ಲಿ ಯಾವುದೇ ರಾಜಕೀಯ ಇಲ್ಲ. ಅಂತಹ ಒಳ್ಳೇ ಕೆಲಸ ಮಾಡಿದ್ದಾರೆ.ಭಾರತ ರತ್ನಕ್ಕೆ ಪ್ರಣವ್ ಮುಖರ್ಜಿ ಅರ್ಹರು ಎಂದು ಅವರು ಹೇಳಿದರು.

ಸಿದ್ದಗಂಗಾ ಶ್ರೀ ಗಳಿಗೆ ಭಾರತ ರತ್ನ ಬರಬೇಕು ಅನ್ನೋದು ನಮ್ಮ ಆಶಯವಾಗಿತ್ತು. ಬಂದಿದ್ದರೆ ತುಂಬಾ ಸಂತೋಷ ಆಗ್ತಿತ್ತು. ಮುಂದಿನ ವರ್ಷವಾದರೂ ಸಿದ್ದಗಂಗಾ ಶ್ರೀ ಗಳಿಗೆ ಭಾರತ ರತ್ನ ಪ್ರಶಸ್ತಿ ದೊರೆಯಲಿ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ಅಭಿಪ್ರಾಯ ಪಟ್ಟಿದ್ದಾರೆ.
ಸಿದ್ದಗಂಗಾ ಶ್ರೀ ಗಳು ಭಾರತ ರತ್ನ ಪ್ರಶಸ್ತಿ ಮೀರಿ ಬೆಳೆದವರು. ಆ ದಿವ್ಯ ಚೇತನಕ್ಕೆ ನೆಪ ಮಾತ್ರ ಕ್ಕೆ ಭಾರತ ರತ್ನ ನೀಡಬೇಕು . ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಬರಬೇಕು ಅನ್ನೋದು ನಮ್ಮ ಆಶಯವಾಗಿತ್ತು. ಬಂದಿದ್ದರೆ ತುಂಬಾ ಸಂತೋಷ ಆಗ್ತಿತ್ತು. ಆದರೆ ಮುಂದಿನ ವರ್ಷವಾದರೂ ಪ್ರಶಸ್ತಿ ಬರಲಿ ಎಂದು ಅವರು ಹೇಳಿದರು .
ಈ ಬಾರಿ ಕರ್ನಾಟಕದ ಅನೇಕರಿಗೆ ಪದ್ಮ ಪ್ರಶಸ್ತಿ ಬಂದಿದೆ. ಸಾಲುಮರದ ತಿಮ್ಮಕ್ಕ, ಪ್ರಭುದೇವ ಅವರಿಗೆ ಅಭಿನಂದನೆ ಸಲ್ಲಿಸುತ್ತೆನೆ . ಕಲಾವಿದರಿಗೆ ಭಾಷೆಯ ಗಡಿ ಹಾಕಬೇಡಿ. ಚತ್ರರಂಗ ಬೆಳೆಸಿದವರು ಪ್ರಭುದೇವ ಕುಟುಂಬದವರು. ಅವರಿಗೆ ಪ್ರಶಸ್ತಿ ಬಂದದ್ದು ಖುಷಿಯಾಗಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications