ಮಣಿಪಾಲದಲ್ಲಿ ಬೈಕ್ ಮೇಲೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಕಳೆದ ವಾರ, ಗೋವಾ ಪೊಲೀಸ್ನ ಅಪರಾಧ ವಿಭಾಗ ಮತ್ತು ಮಾದಕ ದ್ರವ್ಯ ನಿಗ್ರಹ ದಳದ ಜಂಟಿ ಕಾರ್ಯಾಚರಣೆಯಲ್ಲಿ ಕರ್ನಾಟಕದ ಮೂವರು ಸೇರಿದಂತೆ ಒಟ್ಟು ಏಳು ಜನರ ಮೇಲೆ ಪ್ರಕರಣ ದಾಖಲಿಸಿತ್ತು.
ಉಡುಪಿ, ಫೆಬ್ರವರಿ. 23: ಉಡುಪಿಯ ಮಣಿಪಾಲದಲ್ಲಿ ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಆರೋಪಿಯನ್ನು ಇಕ್ಬಾಲ್ ಶೇಖ್ (32) ಎಂದು ಗುರುತಿಸಲಾಗಿದ್ದು, ಡ್ರಗ್ಸ್ ಸರಬರಾಜು ಮಾಡುತ್ತಿದ್ದಾಗ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಬಂಧಿತ ಆರೋಪಿ ಬಳಿಯಿದ್ದ ಒಟ್ಟು 36 ಗ್ರಾಂ ಗಾಂಜಾ, ಪ್ಲಾಸ್ಟಿಕ್ ಕವರ್ಗಳಲ್ಲಿ ಇದ್ದ 0.36 ಗ್ರಾಂ ಎಂಡಿಎಂಎ, ಮೊಬೈಲ್ ಫೋನ್, ವೈ ಫೈ ರೂಟರ್ ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಮಾಲುಗಳ ಒಟ್ಟು ಮೌಲ್ಯ ಅಂದಾಜು 44,700 ರೂಪಾಯಿ ಎನ್ನಲಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಕಳೆದ ವಾರ, ಗೋವಾ ಪೊಲೀಸ್ನ ಅಪರಾಧ ವಿಭಾಗ ಮತ್ತು ಮಾದಕ ದ್ರವ್ಯ ನಿಗ್ರಹ ದಳದ ಜಂಟಿ ಕಾರ್ಯಾಚರಣೆಯಲ್ಲಿ ಕರ್ನಾಟಕದ ಮೂವರು ಸೇರಿದಂತೆ ಒಟ್ಟು ಏಳು ಜನರ ಮೇಲೆ ಪ್ರಕರಣ ದಾಖಲಿಸಿತ್ತು. ಮಾದಕ ದ್ರವ್ಯ ಸೇವನೆ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಗೋವಾದ ವಾಗಟರ್ ಬೀಚ್ನಲ್ಲಿ ಶನಿವಾರ ನಡೆದ ತಪಾಸಣೆಯಲ್ಲಿ ಎಲ್ಲ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ರಾಜ್ಯದ ಇಬ್ಬರು ಆರೋಪಿಗಳನ್ನು ಸಂದೇಶ್ ಎಸ್ ನಾಯ್ಕ್ (28) ಮತ್ತು ಎಂ ವಿಜಯ ಶಂಕರ್ (24) ಎಂದು ಗುರುತಿಸಲಾಗಿದೆ. ಪ್ರಕರಣದ ಇತರ ಆರೋಪಿಗಳು ಕೇರಳ ಮತ್ತು ಗುಜರಾತ್ನವರಾಗಿದ್ದು, ಎಲ್ಲರೂ ಪ್ರವಾಸಕ್ಕೆಂದು ಗೋವಾಗೆ ಬಂದಿದ್ದರು. SOTAKO ಯಂತ್ರದ ಸಹಾಯದಿಂದ ತಪಾಸಣೆಯನ್ನು ಮಾಡಲಾಗಿದ್ದು, ಆರೋಪಿಗಳು ಪಾಸಿಟಿವ್ ಬಂದಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications