ಉಡುಪಿ ಶ್ರೀಕೃಷ್ಣನಿಗೆ ಪಟ್ಟಾಭಿರಾಮನ ಅಲಂಕಾರ
ಉಡುಪಿ, ಆಗಸ್ಟ್ 05: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ಭೂಮಿಪೂಜೆ ಹಿನ್ನೆಲೆಯಲ್ಲಿ ಉಡುಪಿ ಶ್ರೀಕೃಷ್ಣನಿಗೆ ಪಟ್ಟಾಭಿರಾಮ ಅಲಂಕಾರ ಮಾಡಲಾಯಿತು.
Recommended Video
SP Balasubrahmanyam tested positive for coronavirus | Oneindia Kannada
ಇಂದು ಕಾಣಿಯೂರು ವಿದ್ಯಾವಲ್ಲಭ ತೀರ್ಥರಿಂದ ವಿಶೇಷ ಅಲಂಕಾರ ಮಾಡಿದರು. ಶ್ರೀಕೃಷ್ಣನಿಗೆ ರಾಮಾಲಂಕಾರ ಮಾಡಿ, ಕಡಗೋಲ ಕೃಷ್ಣನನ್ನು ಬಿಲ್ಲು ಬಾಣ ಹಿಡಿದು ಸಿಂಹಾಸನದಲ್ಲಿ ಕುಳಿತ ಪಟ್ಟಾಭಿರಾಮನನ್ನಾಗಿಸಿದರು.

ರಾಮನ ಪಕ್ಕದಲ್ಲಿ ಹನುಮ, ಲಕ್ಷ್ಮಣ, ಸೀತೆ ಮೂರ್ತಿ ಇಟ್ಟು ಪರ್ಯಾಯಾ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರು ಪಟ್ಟಾಭಿರಾಮನಾದ ಶ್ರೀಕೃಷ್ಣನಿಗೆ ಮಹಾಪೂಜೆಯನ್ನು ನೆರೆವೇರಿಸಿದರು.

ಉಡುಪಿ ಶ್ರೀಕೃಷ್ಣನು ಅಲಂಕಾರ ಪ್ರಿಯನಾಗಿದ್ದು, ಪ್ರತಿದಿನ ವಿವಿಧ ಅಲಂಕಾರಗಳನ್ನು ಮಾಡಲಾಗುತ್ತದೆ. ದಿನದ ವಿಶೇಷತೆಗೆ ಹೊಂದಿಕೆಯಾಗುವಂತೆ ಅಲಂಕಾರ ಇರುತ್ತದೆ. ಶ್ರಾವಣ ಮಾಸದಲಲ್ಲಿ ಪ್ರತಿ ಶುಕ್ರವಾರ ಕೃಷ್ಣನಿಗೆ ದೇವಿಯ ಅಲಂಕಾರ ಮಾಡಲಾಗುತ್ತದೆ.
More From
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications