ಉಡುಪಿ ಶ್ರೀಕೃಷ್ಣನಿಗೆ ಪಟ್ಟಾಭಿರಾಮನ ಅಲಂಕಾರ
ಉಡುಪಿ, ಆಗಸ್ಟ್ 05: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ಭೂಮಿಪೂಜೆ ಹಿನ್ನೆಲೆಯಲ್ಲಿ ಉಡುಪಿ ಶ್ರೀಕೃಷ್ಣನಿಗೆ ಪಟ್ಟಾಭಿರಾಮ ಅಲಂಕಾರ ಮಾಡಲಾಯಿತು.
Recommended Video
SP Balasubrahmanyam tested positive for coronavirus | Oneindia Kannada
ಇಂದು ಕಾಣಿಯೂರು ವಿದ್ಯಾವಲ್ಲಭ ತೀರ್ಥರಿಂದ ವಿಶೇಷ ಅಲಂಕಾರ ಮಾಡಿದರು. ಶ್ರೀಕೃಷ್ಣನಿಗೆ ರಾಮಾಲಂಕಾರ ಮಾಡಿ, ಕಡಗೋಲ ಕೃಷ್ಣನನ್ನು ಬಿಲ್ಲು ಬಾಣ ಹಿಡಿದು ಸಿಂಹಾಸನದಲ್ಲಿ ಕುಳಿತ ಪಟ್ಟಾಭಿರಾಮನನ್ನಾಗಿಸಿದರು.

ರಾಮನ ಪಕ್ಕದಲ್ಲಿ ಹನುಮ, ಲಕ್ಷ್ಮಣ, ಸೀತೆ ಮೂರ್ತಿ ಇಟ್ಟು ಪರ್ಯಾಯಾ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರು ಪಟ್ಟಾಭಿರಾಮನಾದ ಶ್ರೀಕೃಷ್ಣನಿಗೆ ಮಹಾಪೂಜೆಯನ್ನು ನೆರೆವೇರಿಸಿದರು.

ಉಡುಪಿ ಶ್ರೀಕೃಷ್ಣನು ಅಲಂಕಾರ ಪ್ರಿಯನಾಗಿದ್ದು, ಪ್ರತಿದಿನ ವಿವಿಧ ಅಲಂಕಾರಗಳನ್ನು ಮಾಡಲಾಗುತ್ತದೆ. ದಿನದ ವಿಶೇಷತೆಗೆ ಹೊಂದಿಕೆಯಾಗುವಂತೆ ಅಲಂಕಾರ ಇರುತ್ತದೆ. ಶ್ರಾವಣ ಮಾಸದಲಲ್ಲಿ ಪ್ರತಿ ಶುಕ್ರವಾರ ಕೃಷ್ಣನಿಗೆ ದೇವಿಯ ಅಲಂಕಾರ ಮಾಡಲಾಗುತ್ತದೆ.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications