ಸಿಎಎ ವಿರೋಧಿಸಿ ಉಡುಪಿಯಲ್ಲಿ ಶಾಂತಿಯುತ ಪ್ರತಿಭಟನೆ
ಉಡುಪಿ, ಮಾರ್ಚ್ 12: ಎನ್ಪಿಆರ್, ಎನ್ಆರ್ಸಿ ಮತ್ತು ಸಿಎಎ ರದ್ದುಗೊಳಿಸುವಂತೆ ಆಗ್ರಹಿಸಿ ಉಡುಪಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಯಿತು.
ಸಹಬಾಳ್ವೆ ಸಂಘಟನೆ ವತಿಯಿಂದ ಒಂದು ದಿನದ ಸತ್ಯಾಗ್ರಹಕ್ಕೆ ಬೆಳಿಗ್ಗೆ ಚಾಲನೆ ನೀಡಲಾಯಿತು. ಮುಖ್ಯವಾಗಿ ಮಹಾತ್ಮ ಗಾಂಧೀಜಿಯವರು ಉಪ್ಪಿನ ಸತ್ಯಾಗ್ರಹ ಪ್ರಾರಂಭಿಸಿದ ಮಾರ್ಚ್ 12 ನೇ ರಂದು ಸಾಂಕೇತಿಕವಾಗಿ ಈ ಸತ್ಯಾಗ್ರಹ ನಡೆಯುತ್ತಿದೆ.
ಬೆಳಿಗ್ಗೆ ಸಂವಿಧಾನದ ಪೀಠಿಕೆ ಓದುವ ಮೂಲಕ ಪ್ರಾರಂಭಗೊಂಡ ಉಪವಾಸ ಸತ್ಯಾಗ್ರಹ, ಸಂಜೆ ಆರು ಗಂಟೆ ತನಕ ನಡೆಯಲಿದೆ. ಇದೇ ವೇಳೆ ಮಾತನಾಡಿದ ನಾಡಿನ ಖ್ಯಾತ ಚಿಂತಕ ಜಿ.ರಾಜಶೇಖರ್, ""ಗಾಂಧೀಜಿಯ ಅಹಿಂಸೆಯ ಮಾರ್ಗದಲ್ಲೇ ದೇಶದ ಸಂವಿಧಾನ ವಿರೋಧಿ ಪೌರತ್ವ ತಿದ್ದುಪಡಿ ಮಸೂದೆಯ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ'' ಎಂದರು.

ದೆಹಲಿಯಲ್ಲಿ ಪೌರತ್ವ ಕಾಯ್ದೆ ವಿರುದ್ಧದ ಪ್ರತಿಭಟನೆ ಸಂದರ್ಭದಲ್ಲಿ ಗಲಭೆ ನಡೆಯಿತು. ಅಲ್ಲಿ ಮೃತಪಟ್ಟವರು ಹಿಂದೂ ಮುಸ್ಲಿಮರಲ್ಲ, ಭಾರತೀಯರು ಎಂದು ನಿನ್ನೆ ಗೃಹ ಸಚಿವರು ಹೇಳಿದ್ದಾರೆ. ಆದರೆ ಇಂತಹ ಸಂವಿಧಾನ ವಿರೋಧಿ ಮಸೂದೆ ತರುವಾಗ ಕೇಂದ್ರ ಸರಕಾರಕ್ಕೆ ಇದು ಗೊತ್ತಿರಲಿಲ್ಲವೇ ಎಂದು ಪ್ರಶ್ನಿಸಿದರು.

ಇವತ್ತು ಮಹಾತ್ಮ ಗಾಂಧೀಜಿಯವರು ದಂಡಿಯಾತ್ರೆ ನಡೆಸಿದ ದಿನ. ನಾವು ಗಾಂಧಿ ಅನುಯಾಯಿಗಳು, ಸಂವಿಧಾನ ವಿರೋಧಿ ಮಸೂದೆಯನ್ನು ಹಿಂಪಡೆಯುವ ತನಕ ನಮ್ಮ ಹೋರಾಟ ಶಾಂತಿಯುತವಾಗಿ ನಡೆಯಲಿದೆ ಎಂದರು.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications