ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪೇಜಾವರ ಶ್ರೀಗಳಿಗೆ ಇಂದು (ಆಗಸ್ಟ್ 20) ಹರ್ನಿಯ ಶಸ್ತ್ರಚಿಕಿತ್ಸೆ

|
Google Oneindia Kannada News

ಉಡುಪಿ, ಆಗಸ್ಟ್ 20: ಇಂದು ಉಡುಪಿಯ ಪೇಜಾವರ ಶ್ರೀಗಳು ಹರ್ನಿಯ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ . ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಪರ್ಯಾಯ ಪಿಠಾಧಿಪತಿ ವಿಶ್ವೇಶತೀರ್ಥ ಸ್ವಾಮಿಗಳಿಗೆ ಹರ್ನಿಯಾ ಶಸ್ತ್ರಚಿಕಿತ್ಸೆ ನಡೆಯಲಿದೆ .

ಹರ್ನಿಯಾ ನೋವು ಹೊರತುಪಡಿಸಿ ಲವಲವಿಕೆಯಿಂದಿರುವ 86ವರ್ಷ ಪ್ರಾಯದ ಪೇಜಾವರ ಶ್ರೀಗಳು ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಗೆ ಒಳಗಾಗಲಿದ್ದಾರೆ . ಸದ್ಯ ಪರ್ಯಾಯ ಪೂಜಾ ಕೈಂಕರ್ಯ ಕೈಗೊಂಡಿರುವ ಪೇಜಾವರ ಶ್ರೀಗಳು ಶನಿವಾರ ಕೂಡ ಎಲ್ಲಾ ಪೂಜಾ ವಿಧಿ ವಿಧಾನದಲ್ಲಿ ಭಾಗವಹಿಸಿದ್ದರು .

Pejawar Swamiji to undergo Medical treatment for Hernia

ಇಂದು ಮಹಾಪೂಜೆಯ ಬಳಿಕ ಪೇಜಾವರ ಶ್ರೀಗಳು ಆಸ್ಪತ್ರೆಗೆ ತೆರಳಲಿದ್ದಾರೆ .ಒಂದು ದಿನದ ಚಿಕಿತ್ಸೆಯ ಬಳಿಕ ಆಸ್ಪತ್ರೆಯಿಂದ ಮಠಕ್ಕೆ ಪೇಜಾವರ ಶ್ರೀಗಳು ಮರಳಲಿದ್ದಾರೆ.

ಇದೊಂದು ಸಣ್ಣ ಶಸ್ತ್ರಚಿಕಿತ್ಸೆ ಆಗಿದ್ದು ಯಾವುದೇ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ ಎಂದು ಮಠದ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ .

English summary
The Udupi Pejawar Swamiji will be undergoing a hernia operation in KMC Hospital Manipal, on Sunday August 20. According to sources, the Swamji is suffering from hernia related pain from the past two days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X