ಉಡುಪಿಯಲ್ಲಿ ಬಹೂಪಯೋಗಿ ಬಿಲ್ವಗಿಡ ವಿತರಣೆ ಅಭಿಯಾನ
ಉಡುಪಿ, ಸೆಪ್ಟೆಂಬರ್ 4: ಶಿವ ಪೂಜೆಗೆ ಬಿಲ್ವಪತ್ರೆ ಮುಖ್ಯ ಎಂಬುದು ನಮಗೆಲ್ಲ ತಿಳಿದಿರುವ ವಿಷಯ. ಬಿಲ್ವಪತ್ರೆ ಹೆಚ್ಚಿನ ಪ್ರಮಾಣದ ಆಮ್ಲಜನಕವನ್ನು ಬಿಡುಗಡೆ ಮಾಡುತ್ತದೆ. ಹೋಮ-ಹವನಗಳಿಗೂ ಬಿಲ್ವ ಗಿಡದ ಕಡ್ಡಿಗಳು ಬಳಕೆಯಾಗುತ್ತವೆ.
Recommended Video
ಬಿಲ್ವಪತ್ರೆ ಕಾಯಿಯ ಸೇವನೆಯಿಂದ ಮಧುಮೇಹ ಕಡಿಮೆಯಾಗುತ್ತದೆ. ಜೊತೆಗೆ ಇದರಿಂದ ಹಲವು ರೀತಿಯ ಔಷಧೀಯ ಗುಣಗಳನ್ನು ಹೊಂದಿದೆ ಎಂದು ಆಯುರ್ವೇದ ಹೇಳುತ್ತದೆ.
ಉಡುಪಿಯ ಶ್ರೀಕೃಷ್ಣ ಮಠದಲ್ಲೂ ಇದರ ಬಳಕೆ ಹೇರಳವಾಗಿದ್ದು, ಉಡುಪಿಯಲ್ಲಿ ಇದೇ ತಿಂಗಳ ಹತ್ತು ಮತ್ತು ಹನ್ನೊಂದನೇ ತಾರೀಕಿಗೆ ನಡೆಯುವ ಕೃಷ್ಣ ಜನ್ಮಾಷ್ಟಮಿ ಮತ್ತು ವಿಟ್ಲಪಿಂಡಿ ಉತ್ಸವದ ಸಂದರ್ಭ ಭಕ್ತರಿಗೆ ಬಿಲ್ವಪತ್ರೆಯ ಗಿಡಗಳನ್ನು ವಿತರಿಸಲಾಗುತ್ತಿದೆ.

ಪೇಜಾವರ ಮಠದ ವತಿಯಿಂದ ಬಿಲ್ವಗಿಡ ವಿತರಿಸುವ ಪ್ರಕ್ರಿಯೆ ಸೆಪ್ಟೆಂಬರ್ ೬ರಿಂದ ಆರಂಭವಾಗಿದೆ. ಉಡುಪಿ ಸಾಮಾಜಿಕ ಅರಣ್ಯ ವಿಭಾಗ 2019-20 ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯಾದ್ಯಂತ ಬಿಲ್ವಪತ್ರೆ ಗಿಡ ವಿತರಿಸುವ ಅಭಿಯಾನವನ್ನು ಆರಂಭ ಮಾಡಿತ್ತು. ಸುಮಾರು 2000 ಬಿಲ್ವಪತ್ರೆ ಸಸಿ ಬೆಳೆಸಲಾಗಿತ್ತು.

ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಉಡುಪಿ ನಗರವಾಸಿಗಳಿಗೆ, ಸುತ್ತಮುತ್ತಲ ಗ್ರಾಮದ ಜನರಿಗೆ ವಿತರಣೆ ಆಗಲಿದೆ. ಅತಿಸಾರ, ಜ್ವರ ಮೂತ್ರ ಸಂಬಂಧಿತ ಕಾಯಿಲೆಗಳಿಗೂ ಕೂಡ ಬಿಲ್ವಪತ್ರೆ ರಾಮಬಾಣವಾಗಿದೆ.

ಚರ್ಮದ ಸಮಸ್ಯೆಗಳು ಕೂಡ ತಲೆಗೆ ಹಲವಾರು ಸಮಸ್ಯೆಗಳು ನಿವಾರಣೆಯಾಗುತ್ತದೆ. ಹಾಗಾಗಿ ಧಾರ್ಮಿಕವಾಗಿ ಆಯುರ್ವೇದ ಔಷಧ ಬಳಕೆಗಾಗಿ ಬಿಲ್ವ ಉಪಯೋಗ ಆಗಲಿದೆ ಎಂದು ಪೇಜಾವರ ಮಠದ ವಿದ್ವಾಂಸ ವಾಸುದೇವ್ ಪೆರಂಪಳ್ಳಿ ಹೇಳಿದ್ದಾರೆ.
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications