ಉಡುಪಿಯಲ್ಲಿ ಬಹೂಪಯೋಗಿ ಬಿಲ್ವಗಿಡ ವಿತರಣೆ ಅಭಿಯಾನ
ಉಡುಪಿ, ಸೆಪ್ಟೆಂಬರ್ 4: ಶಿವ ಪೂಜೆಗೆ ಬಿಲ್ವಪತ್ರೆ ಮುಖ್ಯ ಎಂಬುದು ನಮಗೆಲ್ಲ ತಿಳಿದಿರುವ ವಿಷಯ. ಬಿಲ್ವಪತ್ರೆ ಹೆಚ್ಚಿನ ಪ್ರಮಾಣದ ಆಮ್ಲಜನಕವನ್ನು ಬಿಡುಗಡೆ ಮಾಡುತ್ತದೆ. ಹೋಮ-ಹವನಗಳಿಗೂ ಬಿಲ್ವ ಗಿಡದ ಕಡ್ಡಿಗಳು ಬಳಕೆಯಾಗುತ್ತವೆ.
Recommended Video
ಬಿಲ್ವಪತ್ರೆ ಕಾಯಿಯ ಸೇವನೆಯಿಂದ ಮಧುಮೇಹ ಕಡಿಮೆಯಾಗುತ್ತದೆ. ಜೊತೆಗೆ ಇದರಿಂದ ಹಲವು ರೀತಿಯ ಔಷಧೀಯ ಗುಣಗಳನ್ನು ಹೊಂದಿದೆ ಎಂದು ಆಯುರ್ವೇದ ಹೇಳುತ್ತದೆ.
ಉಡುಪಿಯ ಶ್ರೀಕೃಷ್ಣ ಮಠದಲ್ಲೂ ಇದರ ಬಳಕೆ ಹೇರಳವಾಗಿದ್ದು, ಉಡುಪಿಯಲ್ಲಿ ಇದೇ ತಿಂಗಳ ಹತ್ತು ಮತ್ತು ಹನ್ನೊಂದನೇ ತಾರೀಕಿಗೆ ನಡೆಯುವ ಕೃಷ್ಣ ಜನ್ಮಾಷ್ಟಮಿ ಮತ್ತು ವಿಟ್ಲಪಿಂಡಿ ಉತ್ಸವದ ಸಂದರ್ಭ ಭಕ್ತರಿಗೆ ಬಿಲ್ವಪತ್ರೆಯ ಗಿಡಗಳನ್ನು ವಿತರಿಸಲಾಗುತ್ತಿದೆ.

ಪೇಜಾವರ ಮಠದ ವತಿಯಿಂದ ಬಿಲ್ವಗಿಡ ವಿತರಿಸುವ ಪ್ರಕ್ರಿಯೆ ಸೆಪ್ಟೆಂಬರ್ ೬ರಿಂದ ಆರಂಭವಾಗಿದೆ. ಉಡುಪಿ ಸಾಮಾಜಿಕ ಅರಣ್ಯ ವಿಭಾಗ 2019-20 ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯಾದ್ಯಂತ ಬಿಲ್ವಪತ್ರೆ ಗಿಡ ವಿತರಿಸುವ ಅಭಿಯಾನವನ್ನು ಆರಂಭ ಮಾಡಿತ್ತು. ಸುಮಾರು 2000 ಬಿಲ್ವಪತ್ರೆ ಸಸಿ ಬೆಳೆಸಲಾಗಿತ್ತು.

ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಉಡುಪಿ ನಗರವಾಸಿಗಳಿಗೆ, ಸುತ್ತಮುತ್ತಲ ಗ್ರಾಮದ ಜನರಿಗೆ ವಿತರಣೆ ಆಗಲಿದೆ. ಅತಿಸಾರ, ಜ್ವರ ಮೂತ್ರ ಸಂಬಂಧಿತ ಕಾಯಿಲೆಗಳಿಗೂ ಕೂಡ ಬಿಲ್ವಪತ್ರೆ ರಾಮಬಾಣವಾಗಿದೆ.

ಚರ್ಮದ ಸಮಸ್ಯೆಗಳು ಕೂಡ ತಲೆಗೆ ಹಲವಾರು ಸಮಸ್ಯೆಗಳು ನಿವಾರಣೆಯಾಗುತ್ತದೆ. ಹಾಗಾಗಿ ಧಾರ್ಮಿಕವಾಗಿ ಆಯುರ್ವೇದ ಔಷಧ ಬಳಕೆಗಾಗಿ ಬಿಲ್ವ ಉಪಯೋಗ ಆಗಲಿದೆ ಎಂದು ಪೇಜಾವರ ಮಠದ ವಿದ್ವಾಂಸ ವಾಸುದೇವ್ ಪೆರಂಪಳ್ಳಿ ಹೇಳಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications