ಉಡುಪಿ; ಟೆಸ್ಟ್ ರೈಡ್ ಗೆಂದು ತೆಗೆದುಕೊಂಡ ಬೈಕ್ ಜೊತೆ ಎಸ್ಕೇಪ್
ಉಡುಪಿ, ನವೆಂಬರ್ 03: ಹಳೆಯ ಬೈಕ್ ಖರೀದಿಸುವ ನೆಪದಲ್ಲಿ ಬಂದ ವ್ಯಕ್ತಿಯೊಬ್ಬ ಟೆಸ್ಟ್ ರೈಡ್ ಮಾಡಿಕೊಂಡು ಬರುತ್ತೇನೆಂದು ಹೇಳಿ ಬೈಕ್ ಕದ್ದು ಪರಾರಿಯಾಗಿರುವ ಘಟನೆ ಮಣಿಪಾಲದ ಲಕ್ಷ್ಮೀಂದ್ರ ನಗರದಲ್ಲಿ ನ್ಯೂ ಮಣಿಪಾಲ್ ಬಜಾರ್ ನಲ್ಲಿ ನಡೆದಿದೆ.
ಹೆರ್ಗದ ತ್ರಿಶಂಕು ನಗರ ನಿವಾಸಿ ಪ್ರಶಾಂತ್ ಕುಮಾರ್ ಎಂಬುವರು ಮಣಿಪಾಲದ ಲಕ್ಷ್ಮೀಂದ್ರ ನಗರದಲ್ಲಿ ನ್ಯೂ ಮಣಿಪಾಲ್ ಬಜಾರ್ ಎಂಬ ಸೆಕೆಂಡ್ ಹ್ಯಾಂಡ್ ಬೈಕ್ ಮಳಿಗೆ ಇಟ್ಟುಕೊಂಡಿದ್ದಾರೆ.
ದ್ವಿಚಕ್ರ ವಾಹನದ ಮಾರಾಟ ಮತ್ತು ಖರೀದಿ ವ್ಯವಹಾರ ಮಾಡಿಕೊಂಡಿದ್ದ ಇವರ ಶಾಪ್ ಗೆ ಅ.31ರ ಶನಿವಾರ ಮಧ್ಯಾಹ್ನ ಗಣೇಶ್ ಉದ್ಯಾವರ ಎಂದು ಹೆಸರು ಹೇಳಿಕೊಂಡು ವ್ಯಕ್ತಿಯೊಬ್ಬ ಬಂದಿದ್ದಾನೆ.

ಹಳೆಯ ಬೈಕ್ ಕೊಳ್ಳಬೇಕಿದೆ ಎಂದು ಹೇಳಿ, ಮಾರಾಟ ಮಾಡಲು ಇಟ್ಟಿದ್ದ ಟಿವಿಎಸ್ ವಿಕ್ಟರ್ ಬೈಕ್ ನೋಡಿ, ಟೆಸ್ಟ್ ರೈಡ್ ಮಾಡಿಕೊಂಡು ಬರುತ್ತೇನೆಂದು ಕೀ ತೆಗೆದುಕೊಂಡು ಬೈಕ್ ರೈಡ್ ಗೆ ಹೋಗಿದ್ದಾನೆ. ಆದರೆ ಹಾಗೆ ಹೋದವ ಎಷ್ಟು ಹೊತ್ತಾದರೂ ಮರಳಲೇ ಇಲ್ಲ. ವಾಪಸ್ ಬರದೇ ಬೈಕ್ ಸಮೇತ ಪರಾರಿಯಾಗಿದ್ದಾನೆ. ಬೈಕ್ ಕಳೆದುಕೊಂಡ ಮಾಲೀಕ ಪ್ರಶಾಂತ್ ಕುಮಾರ್ ನಂತರ ದೂರು ನೀಡಿದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Recommended Video
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications