ಶೀರೂರು ಶ್ರೀಗಳ ಮರಣೋತ್ತರ ಪರೀಕ್ಷೆ ವರದಿ ಇನ್ನೂ ವಿಳಂಬ
Recommended Video

ಉಡುಪಿ, ಜುಲೈ 25: ಶೀರೂರು ಶ್ರೀಗಳ ಅಸಹಜ ಸಾವಿನ ತನಿಖೆ ಮುಂದುವರಿಯುತ್ತಿದ್ದು, ಹಲವು ರಹಸ್ಯಗಳು ಹೊರಬೀಳುತ್ತಲೇ ಇವೆ. ಅದರಲ್ಲೂ ಶ್ರೀಗಳು ವೃಂದಾವನಸ್ಥರಾದ ಮೇಲೆ ಇನ್ನಷ್ಟು ಮಾಹಿತಿಗಳು ಹೊರ ಬರುತ್ತಲೇ ಇವೆ.
ಶ್ರೀಗಳ ಸಾವಿನ ಬಗ್ಗೆ ಪೊಲೀಸ್ ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಈಗಾಗಲೇ ಸಂಶಯವಿರುವ ಹಲವರನ್ನು ವಿಚಾರಣೆ ಕೂಡ ನಡೆಸಲಾಗಿದೆ. ಆದರೆ ಖಚಿತ ಮಾಹಿತಿ ಇಲ್ಲದೇ ಇರುವುದರಿಂದ ಯಾರನ್ನೂ ಬಂಧನಕ್ಕೆ ಒಳಪಡಿಸಿಲ್ಲ.
ಶ್ರೀಗಳ ಸಾವು ಅಸಹಜ ಎಂದು ಹೇಳಿದ ವೈದ್ಯರ ಮರಣೋತ್ತರ ಪರೀಕ್ಷೆಯ ವರದಿಗಾಗಿ ಪೊಲೀಸರು ಕಾಯುತ್ತಿದ್ದು, ಇನ್ನೇನೂ ವರದಿ ಪ್ರಕಟವಾದ ಕೂಡಲೇ ನಿಜವಾದ ಮುಖವಾಡ ಬಯಲಾಗಲಿದೆ.

ಮರಣೋತ್ತರ ಪರೀಕ್ಷೆಯ ವರದಿ ಎರಡು-ಮೂರು ದಿನಗಳಲ್ಲಿ ಬರುವ ಸಾಧ್ಯತೆಯಿದೆ ಎಂದು ಭಾವಿಸಿದ್ದ ಪೊಲೀಸರಿಗೆ, ವರದಿ ಇನ್ನೂ ಕೈ ಸೇರಿಲ್ಲ. ವರದಿ ಇನ್ನೂ ವಿಳಂಬವಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಎಫ್.ಎಸ್.ಎಲ್ ರಿಪೋರ್ಟ್ ಬರಲಿದೆ.
6 ವಾರಗಳ ಬಳಿಕ ಎಫ್.ಎಸ್.ಎಲ್ ರಿಪೋರ್ಟ್ ಬರುವ ಸಾಧ್ಯತೆ ಪೊಲೀಸರು ತಿಳಿಸಿದ್ದಾರೆ. ಪೂರ್ಣ ವರದಿಯ ಬಳಿಕ ಪೊಲೀಸರಿಂದ ಮಹತ್ವದ ತನಿಖೆ ನಡೆಯಲಿದ್ದು, ಈಗಾಗಲೇ ಸಂಶಯ ಬಂದ ಕಡೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications