ಜೂ.18ರಂದು ಕೊಲ್ಲೂರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭೇಟಿ
ಬೆಂಗಳೂರು, ಜೂನ್ 07 : ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಜೂನ್ 18ರಂದು ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆಯಲಿದ್ದಾರೆ.
ದೇಗುಲದ ಆಡಳಿತ ಧರ್ಮದರ್ಶಿ ಹರೀಶ್ ಕುಮಾರ್ ಶೆಟ್ಟಿ ಹಾಗೂ ಸ್ಥಳೀಯ ಶಾಸಕ ಗೋಪಾಲ್ ಪೂಜಾರಿ ಆಹ್ವಾನ ಹಿನ್ನಲೆಯಲ್ಲಿ ಭೇಟಿ ನೀಡಲಿದ್ದಾರೆ.[ಕೊಲ್ಲೂರು ಕ್ಷೇತ್ರದ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್ : ಲಮಾಣಿ]

ದೇವಿಯ ದರ್ಶನ ಪಡೆದ ಬಳಿಕ ರಾಷ್ಟ್ರಪತಿಗಳು ಕೃಷ್ಣಮಠಕ್ಕೂ ಭೇಟಿ ನೀಡುವರು. ತದನಂತರ ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಅವರನ್ನು ಭೇಟಿ ಮಾಡಲಿದ್ದಾರೆ.












Click it and Unblock the Notifications