ಕೊಲ್ಲೂರು ಮುಕಾಂಬಿಕೆಗೆ ಮಂಗಳಾರತಿ ಬೆಳಗಿದ ಪ್ರಣಬ್ ಮುಖರ್ಜಿ
ಉಡುಪಿ, ಜೂನ್, 18 : ಎರಡು ದಿನ ಕರ್ನಾಟಕ ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಭಾನುವಾರ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದು ಬಳಿಕ ಕೊಲ್ಲೂರು ಮುಕಾಂಬಿಕೆಯ ದರ್ಶನ ಪಡೆದರು.
ಪ್ರತಿ ನವರಾತ್ರಿ ವೇಳೆ ತಮ್ಮ ಊರಿನ ಕಾಳಿಕಾ ದೇವಿಗೆ ಆರತಿ ಎತ್ತುವ ಪ್ರಣಬ್ ಮುಖರ್ಜಿ ಅವರು ಅದೇ ತರಹನಾಗಿ ಇಂದು ಮುಕಾಂಬಿಕೆ ದೇವಿಗೆ ಮಂಗಳಾರತಿ ಬೆಳಗಿದರು. ಪ್ರಣಬ್ ಮುಖರ್ಜಿ ಅವರು ಇಲ್ಲಿನ ಸಂಪ್ರದಾಯದಂತೆ ತಮ್ಮ ಶರ್ಟ್ ಕಳಚಿ ಅಮ್ಮನ ದರ್ಶನ ಪಡೆದಿರುವುದು ವಿಶೇಷವಾಗಿತ್ತು.

ಪ್ರಣಬ್ ಮುಖರ್ಜಿ ಸಚಿವರಾದ ಕೆ ಜೆ ಜಾರ್ಜ್, ಪ್ರಮೋದ್ ಮಧ್ವರಾಜ್ ಹಾಗೂ ರುದ್ರಪ್ಪ ಲಮಾಣಿ ಸಾಥ್ ನೀಡಿದರು.ಇದೇ ವೇಳೆ ಕೊಲ್ಲೂರು ಮುಕಾಂಬಿಕೆಯ ದೇಗುಲದ ಆಡಳಿತ ಧರ್ಮದರ್ಶಿ ಹರೀಶ್ ಕುಮಾರ್ ಶೆಟ್ಟಿ ಅವರು ಪ್ರಣಬ್ ಮುಖರ್ಜಿ ಅವರಿಗೆ ಗೌರವ ಸಲ್ಲಿಸಿದರು.

More From
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications