ಮೋದಿಯಿಂದ ಕನ್ನಡಿಗರಿಗೆ ಅವಮಾನವಾಗಿದೆ: ಬಿ.ಕೆ.ಹರಿಪ್ರಸಾದ್
ಉಡುಪಿ, ಮೇ 8: ಮೋದಿ ಓರ್ವ ಸುಳ್ಳುಗಾರ ಪ್ರಧಾನಿ. ಕರ್ನಾಟಕದ ಜನರನ್ನು ನಾಯಿಗಳಿಗೆ ಹೋಲಿಸಿ ಅವಮಾನ ಮಾಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ಆರೋಪಿಸಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಇಂತಹ ಹೇಳಿಕೆ ನೀಡುವುದು ಸರಿಯಲ್ಲ, ಗ್ರಾಮ ಪಂಚಾಯತ್ ಸದಸ್ಯರಿಗಿಂತ ಕೀಳುಮಟ್ಟದ ಮಾತುಗಳು ಅವರಿಗೆ ಶೋಭೆ ತರುವುದಿಲ್ಲ.
ಎರಡು ತಿಂಗಳಿಗೂ ಹೆಚ್ಚು ಕಾಲ ಮೋದಿ ಕರ್ನಾಟಕದಲ್ಲೇ ಕಳೆದಿದ್ದಾರೆ. ಆದರೆ ಇದರಿಂದ ಚುನಾವಣೆಯಲ್ಲಿ ಏನೂ ಪ್ರಯೋಜನವಾಗಲ್ಲ ಎಂದು ಭವಿಷ್ಯ ನುಡಿದಿದ್ದಾರೆ. ಯೋಗಿ ಆದಿತ್ಯನಾಥ್ ಅಧಿಕಾರದ ಅವಧಿಯಲ್ಲಿ ಉತ್ತರ ಪ್ರದೇಶದಲ್ಲಿ ಒಂದೇ ವರ್ಷದಲ್ಲಿ ಸಾವಿರ ನಕಲಿ ಎನ್ ಕೌಂಟರ್ ಆಗಿದೆ.

55 ವರ್ಷದಲ್ಲಿ ಕರ್ನಾಟಕದಲ್ಲಿ ಇಷ್ಟು ನಕಲಿ ಎನ್ ಕೌಂಟರ್ ಆಗಿಲ್ಲ ಎಂದು ಯೋಗಿ ಆದಿತ್ಯನಾಥರನ್ನೂ ಟೀಕಿಸಿದರು.
ದೇಶನಿಷ್ಠೆ ಮತ್ತು ರಾಷ್ಟ್ರ ರಕ್ಷಣೆ ವಿಚಾರದಲ್ಲಿ ಮುಧೋಳ ತಳಿ ನಾಯಿಗೆ ಇರುವ ನಿಯತ್ತು ಕಾಂಗ್ರೆಸ್ಸಿಗೆ ಇಲ್ಲ ಎಂದು 'ಕೈ' ಪಕ್ಷದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಟೀಕಾ ಪ್ರಹಾರ ಮಾಡಿದ್ದರು. ಜಮಖಂಡಿಯಲ್ಲಿ ಭಾನುವಾರ ಮಾತನಾಡುವಾಗ ಮೋದಿ,
'ಪೂರ್ವಜರಿಂದ, ಹಿರಿಯರಿಂದ ಹಾಗೂ ಮಹಾತ್ಮ ಗಾಂಧೀಜಿಯಿಂದ ನೀವು ದೇಶಭಕ್ತಿ ಕಲಿಯಲಿಲ್ಲ. ಮುಧೋಳ ತಳಿ ನಾಯಿ ನೋಡಿಯಾದರೂ ಕಲಿಯಿರಿ' ಎಂದು ಪ್ರಚಾರದುದ್ದಕ್ಕೂ ಕಾಂಗ್ರೆಸ್ ನಾಯಕರಿಗೆ ಕಿಚಾಯಿಸಿದ್ದರು.
ಪ್ರಧಾನಿ ಮೋದಿಯಿಂದ ಕನ್ನಡಿಗರಿಗೆ ಅವಮಾನವಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ಆರೋಪಿಸಿದರು
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications