ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿ ಸಬ್ ಜೈಲ್ ನಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ

|
Google Oneindia Kannada News

ಉಡುಪಿ, ಫೆಬ್ರವರಿ 03: ಹಿರಿಯಡ್ಕ ಸಮೀಪ ಅಂಜಾರುವಿನಲ್ಲಿರುವ ಸಬ್ ಜೈಲ್ ನಲ್ಲಿ ಖೈದಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ವಿಚಾರಣಾಧೀನ ಖೈದಿ, ಉಡುಪಿಯ ಕಿದಿಯೂರು ಗ್ರಾಮದ ನಿವಾಸಿ ಅಮರ್ ನಾಥ್ (32) ಎಂಬ ವ್ಯಕ್ತಿ ನೇಣಿಗೆ ಶರಣಾದವನು.

ಅಮರ್ ನಾಥ್ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅತ್ಯಾಚಾರ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಬಂಧಿತನಾಗಿದ್ದ. 2018 ನವೆಂಬರ್ ರಿಂದ ವಿಚಾರಣಾಧೀನ ಕೈದಿಯಾಗಿದ್ದ ಈತ ಕಾರಾಗೃಹದ ವೀಡಿಯೋ ಕಾನ್ಫರೆನ್ಸ್ ಹಾಲ್ ನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Prisoner commits suicide in Sub jail at Anjaru

ವ್ಯಕ್ತಿಯ ರುಂಡ ಹೊತ್ತು 110 ಕಿ.ಮೀ ಬಂತು ರೈಲ್ವೆ ಎಂಜಿನ್ವ್ಯಕ್ತಿಯ ರುಂಡ ಹೊತ್ತು 110 ಕಿ.ಮೀ ಬಂತು ರೈಲ್ವೆ ಎಂಜಿನ್

ತಕ್ಷಣ ಗಮನಿಸಿದ ಇಲ್ಲಿನ ಸಿಬ್ಬಂದಿಗಳು, ಆತನನ್ನು ಜಿಲ್ಲಾಸ್ಪತ್ರೆಗೆ ಕೊಂಡೊಯ್ಯುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾನೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Prisoner commits suicide in Sub jail at Anjaru near Hiriyadka. Amar Nath (32), a resident of Kidiyur village, committed suicide. A case has been registered in Hiriyadka police station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X