ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶೀರೂರು ಶ್ರೀಗಳ ಸಾವಿನ ತನಿಖೆಗೆ ಏಳು ವಿಶೇಷ ತಂಡ ರಚನೆ

By Manjunatha
|
Google Oneindia Kannada News

ಉಡುಪಿ, ಜುಲೈ 20: ನಿನ್ನೆಯಷ್ಟೆ ವಿಧಿವಶರಾದ ಶೀರೂರು ಮಠದ ಶ್ರೀಗಳ ಸಾವಿನ ಬಗ್ಗೆ ಅನುಮಾನುಗಳು ಎದ್ದಿರುವ ಕಾರಣ ತನಿಖೆಗೆ ಏಳು ವಿಶೇಷ ತಂಡವನ್ನು ರಚಿಸಲಾಗಿದೆ.

ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಈ ಏಳು ತಂಡಗಳು ವಿವಿಧ ಆಯಾಮಗಳಲ್ಲಿ ಶ್ರೀಗಳ ಸಾವಿನ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸಲಿವೆ.

ಧರ್ಮದೈವ ಕೊಡಮಣಿತ್ತಾಯನ ಉಗ್ರಕೋಪಕ್ಕೆ ಗುರಿಯಾದರೇ ಶೀರೂರು ಶ್ರೀ?ಧರ್ಮದೈವ ಕೊಡಮಣಿತ್ತಾಯನ ಉಗ್ರಕೋಪಕ್ಕೆ ಗುರಿಯಾದರೇ ಶೀರೂರು ಶ್ರೀ?

ಶ್ರೀಗಳು ಫುಡ್ ಫಾಯ್ಸನ್‌ನಿಂದ ಸತ್ತಿದ್ದಾರೆ ಎಂದು ಮಣಿಪಾಲದ ಆಸ್ಪತ್ರೆಯ ವೈದ್ಯರು ಹೇಳಿದ್ದರು. ಯಾರೋ ಉದ್ದೇಶಪೂರ್ವಕವಾಗಿ ಅವರಿಗೆ ವಿಷವಿಕ್ಕಿದ್ದಾರೆ ಎಂಬ ಅನುಮಾನುಗಳು ಕೇಳಿಬಂದಿತ್ತು. ಶ್ರೀಗಳ ಪೂರ್ವಾಶ್ರಮದ ಸಹೋದರ ಶ್ರೀಗಳ ಸಾವಿನ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Seven special police team to investigate Shiroor Seer death case

ನಿನ್ನೆಯಿಂದಲೇ ತನಿಖೆ ಪ್ರಾರಂಭವಾಗಿದ್ದು, ಶ್ರೀಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಅಲ್ಲದೆ ಶೀರೂರು ಮೂಲ ಮಠವನ್ನು ಮೂರು ದಿನಗಳ ಕಾಲ ಪೊಲೀಸರು ವಶಕ್ಕೆ ಪಡೆದಿದ್ದು ಸಾಕ್ಷ್ಯ ಸಂಗ್ರಹದಲ್ಲಿ ನಿರತರಾಗಿದ್ದಾರೆ.

Seven special police team to investigate Shiroor Seer death case

ಆಭರಣವೆಂದರೆ ಶೀರೂರು ಶ್ರೀಗಳಿಗೆ ಬಲು ಅಚ್ಚು ಮೆಚ್ಚುಆಭರಣವೆಂದರೆ ಶೀರೂರು ಶ್ರೀಗಳಿಗೆ ಬಲು ಅಚ್ಚು ಮೆಚ್ಚು

ನಿನ್ನೆಯೇ ವಿಧಿವಿಜ್ಞಾನ ಪ್ರಯೋಗಾಲಯದ ತಂಡವು ಮಠಕ್ಕೆ ಭೇಟಿ ನೀಡಿದ್ದು ತನಿಖೆ ನಡೆಸಿದೆ. ಅನುಮಾನ ಬರುವ ವಸ್ತುಗಳನ್ನು ಲ್ಯಾಬ್‌ಗೆ ತೆಗೆದುಕೊಂಡು ಪರೀಕ್ಷೆ ಸಹ ಮಾಡಲಾಗಿದೆ.

English summary
Seven special police team to investigate Shiroor Seer death case. All team will work under Udupi SP commands. Shiroor Seer's brother gave complaint about his death.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X