ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪತ್ರಕರ್ತ ಬಂಧನ
ಉಡುಪಿ, ನವೆಂಬರ್ 29: ಶಾಲಾ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಆರೋಪದಲ್ಲಿ ಪತ್ರಕರ್ತನನ್ನು ಪೊಲೀಸರು ಬಂಧಿಸಿದ ಘಟನೆ ಕುಂದಾಪುರದಲ್ಲಿ ನಡೆದಿದೆ. ಕುಂದಾಪುರ ತಾಲೂಕು ಹೆಮ್ಮಾಡಿ ವ್ಯಾಪ್ತಿಯ ದಿನಪತ್ರಿಕೆಯೊಂದರ ಬಿಡಿ ವರದಿಗಾರ ಚಂದ್ರ ಕೆ. ಹೆಮ್ಮಾಡಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೈಂದೂರು ಸಮೀಪದ ಕಾಡಿನಲ್ಲಿ ಫೋಟೊ ತೆಗೆದು, ಸುದ್ದಿ ಮಾಡಲು ಸ್ಥಳೀಯರಲ್ಲಿ ನೆರವು ಕೇಳಿ, ದಾರಿಗಾಗಿ ಬಾಲಕನನ್ನು ಕರೆದೊಯ್ದು ಬಳಿಕ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಲಕ ಕೆಲ ದಿನಗಳಿಂದ ಖಿನ್ನತೆಗೆ ಒಳಗಾಗಿದ್ದು, ಮನೆಯಲ್ಲಿ ವಿಚಾರಿಸಿದಾಗಲೂ ಏನೂ ತಿಳಿಸಿರಲಿಲ್ಲ.
ಆ ಘಟನೆ ಬಳಿಕ ಬಾಲಕನಿಗೆ ನಡೆದಾಡಲೂ ಕಷ್ಟವಾಗುತ್ತಿತ್ತು. ಖಿನ್ನತೆಗೆ ಒಳಗಾಗಿದ್ದ ಮಗನನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ದ ಬಳಿಕ ಅಲ್ಲಿ ವೈದ್ಯರು ಬಾಲಕನ ಆರೋಗ್ಯ ತಪಾಸಣೆ ಮಾಡಿದ್ದು, ಈ ವೇಳೆ ಲೈಂಗಿಕ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಬಾಲಕನ ಜೊತೆ ಆಪ್ತ ಸಮಾಲೋಚನೆ ನಡೆಸಿದ ಬಳಿಕ ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿ ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಕಾರ್ಯಪ್ರವೃತ್ತರಾದ ಪೊಲೀಸರು ಚಂದ್ರ ಕೆ. ಹೆಮ್ಮಾಡಿಯನ್ನು ಬಂಧಿಸಿದ್ದಾರೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಲಕನ ತಂದೆಯು ನೀಡಿದ ದೂರಿನ ಮೇರೆಗೆ ಬೈಂದೂರು ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ.
-
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
ಕೃಷಿಕರಿಗೆ ವರದಾನವಾದ ಶೈಲಜಾ ವಿಠಲ್ ಆವಿಷ್ಕರಿಸಿದ 35 ಕೃಷಿ ಯಂತ್ರೋಪಕರಣ, ಸಣ್ಣ ರೈತರಿಗೆ ದೊಡ್ಡ ಲಾಭ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Rashmika: ಹೈದರಾಬಾದ್ನಲ್ಲಿ ರಶ್ಮಿಕಾ-ವಿಜಯ್ ಅರತಕ್ಷತೆ: ನವದಂಪತಿಗೆ ಡಿಕೆ ಶಿವಕುಮಾರ್ ವಿಶ್












Click it and Unblock the Notifications