ಶೀರೂರು ಶ್ರೀ ಸಾವು : ಈ ವಾರ ಎಫ್ಎಸ್ಎಲ್ ವರದಿ?
ಉಡುಪಿ, ಆಗಸ್ಟ್.20: ಶೀರೂರು ಶ್ರೀ ನಿಗೂಢ ಸಾವಿಗೆ ಸಂಬಂಧಿಸಿದಂತೆ ಬಹುದಿನಗಳಿಂದ ಕಾಯುತ್ತಿರುವ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಈ ವಾರ ಬರಲಿದೆ. ಶೀರೂರು ಮಠದ ಲಕ್ಷ್ಮೀವರ ತೀರ್ಥರು ಸಾವನ್ನಪ್ಪಿ ಒಂದು ತಿಂಗಳೇ ಕಳೆದಿದೆ.
ಪ್ರಾಥಮಿಕ ಮರಣೋತ್ತರ ಪರೀಕ್ಷೆಯ ವರದಿ ಈಗಾಗಲೇ ಕೈಸೇರಿದ್ದು ,ಅದನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ಇನ್ನೆರಡು ಮೂರು ದಿನಗಳಲ್ಲಿ ಎಫ್ ಎಸ್ ಎಲ್ ವರದಿ ಪೊಲೀಸರ ಕೈ ಸೇರುವ ನಿರೀಕ್ಷೆ ಇದೆ. ಬಳಿಕವಷ್ಟೇ ಶೀರೂರು ಸಾವಿನ ನಿಖರ ಕಾರಣ ಬಹಿರಂಗಗೊಳ್ಳಲಿದೆ.
ಇದೆಲ್ಲವೂ ಅಂದುಕೊಂಡಂತೆಯೇ ಆದರೆ ಶೀರೂರು ಶ್ರೀ ಆರಾಧನೆ ಸಹಿತ ವಿವಿಧ ಹೋಮಗಳು ಸೋದೆ ಶ್ರೀಗಳ ನೇತೃತ್ವದಲ್ಲಿ ನಡೆಯಲಿದೆ. ಹಾಗೆಯೇ ಕಳೆದ ಒಂದು ತಿಂಗಳಿನಿಂದ ಸ್ಥಗಿತಗೊಂಡಿದ್ದ ಶೀರೂರು ಮೂಲಮಠದ ರಂಗ ಪೂಜೆಯೂ ಸಾರ್ವಜನಿಕರ ಭಾಗವಹಿಸುವಿಕೆಯೊಂದಿಗೆ ನಡೆಯಲಿದೆ.

ಸಾವಿನ ಬಳಿಕ ಭಕ್ತರಿಗೆ ಮತ್ತು ಸಾರ್ವಜನಿಕರಿಗೆ ಮೂಲಮಠ ಪ್ರವೇಶ ನಿರ್ಬಂಧಿಸಲಾಗಿತ್ತು. ಒಟ್ಟಾರೆ ಶೀರೂರು ಮಠದ ಶ್ರೀಗಳ ಸಾವಿನ ಹಿಂದಿರುವ ಹಲವು ಅನುಮಾನಗಳಿಗೆ ಎಫ್ ಎಸ್ ಎಲ್ ವರದಿ ಉತ್ತರ ನೀಡುವುದರೊಂದಿಗೆ ಇಡೀ ಪ್ರಕರಣಕ್ಕೆ ತಾರ್ಕಿಕ ಅಂತ್ಯವೂ ಸಿಗಲಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications