ಸ್ವರ್ಣಾ ನದಿಯಲ್ಲಿ ನಿಗೂಢ ರೀತಿಯಲ್ಲಿ ಪತ್ತೆಯಾದ ಶೀರೂರು ಮಠದ ಡಿವಿಆರ್
Recommended Video

ಉಡುಪಿ, ಜುಲೈ 25: ಶೀರೂರು ಲಕ್ಷ್ಮೀವರ ತೀರ್ಥ ಶ್ರೀ ದೈವಾಧೀನರಾದ ಮೇಲೆ ಎದ್ದಿರುವ ಹಲವು ವಿವಾದಗಳ ನಡುವಲ್ಲೇ, ಮಠದ ಡಿವಿಆರ್ ಗಳು ನಾಪತ್ತೆಯಾಗಿದ್ದು ಮತ್ತಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು.
ಮೂಲಮಠದ ಎರಡು ಡಿವಿಆರ್ ಗಳಲ್ಲಿ ಒಂದು ಸೋಮವಾರ ಪತ್ತೆಯಾಗಿತ್ತಾದರೂ ಇನ್ನೊಂದು ಪತ್ತೆಯಾಗಿರಲಿಲ್ಲ.
ಈ ಡಿವಿಆರ್ ಇದೀಗ ಉಡಪಿಯ ಹಿರಿಯಡ್ಕದಲ್ಲಿರುವ ಮೂಲಮಠದ ಸ್ವರ್ಣ ನದಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಡಿವಿಆರ್ ನಲ್ಲಿ ಶ್ರೀಗಳ ಸಾವಿನ ಕುರಿತು ಮಹತ್ವದ ಸುಳಿವುಗಳು, ಸಾಕ್ಷಿಗಳು ಸಿಕ್ಕುವುದಿಲ್ಲ ಎಂದಾಗಿದ್ದರೆ ಇದನ್ನು ನದಿಗೆ ಎಸೆಯುವ ಅಗತ್ಯ ಏನಿತ್ತು? ಅಷ್ಟಕ್ಕೂ ಈ ಡಿವಿಆರ್ ಅನ್ನು ನದಿಗೆ ತಂದು ಎಸೆದವರು ಯಾರು? ಎಂಬುದು ಈಗಿರುವ ಪ್ರಶ್ನೆ.

ಫುಡ್ ಪಾಯ್ಸನ್ ಕಾರಣ ಜು.19 ರಂದು ಇಹಲೋಕ ತ್ಯಜಿಸಿದ ಶೀರೂರು ಶ್ರೀಗಳನ್ನು ಜು.18 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ರೀಗಳು ಆಸ್ಪತ್ರೆಗೆ ದಾಖಲಾಗಿದ್ದ ಸಮಯದಲ್ಲಿ ಮಠಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಬಂದಿದ್ದ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈತನೇ ಡಿವಿ ಆರ್ ಅನ್ನು ನಾಪತ್ತೆ ಮಾಡಲು ಯತ್ನಿಸಿದ್ದಿರಬಹುದು ಎಂದು ಅಂದಾಜಿಸಲಾಗಿತ್ತು.
ಇದೀಗ ಸ್ವರ್ಣ ನದಿಯಲ್ಲಿ ಪತ್ತೆಯಾಗಿರುವ ಡಿವಿಆರ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications