ಕಾಂಗ್ರೆಸ್ ಮನಸ್ಥಿತಿ ತೆರೆದಿಟ್ಟ ಮಣಿಶಂಕರ್ ಅಯ್ಯರ್: ಸಂಸದೆ ಕರಂದ್ಲಾಜೆ
ಉಡುಪಿ, ಡಿಸೆಂಬರ್ 8: ಪ್ರಧಾನಿ ನರೇಂದ್ರ ಮೋದಿ ಅವರನ್ನು 'ನೀಚ' ಎಂದು ಸಂಭೋದಿಸಿದ ಕಾಂಗ್ರೆಸ್ ನ ಹಿರಿಯ ಮುಖಂಡ ಮಣಿಶಂಕರ್ ಅಯ್ಯರ್ ವಿರುದ್ಧ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಈ ಕುರಿತು ಉಡುಪಿಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಸಂಸದೆ ಶೋಭಾ ಕರಂದ್ಲಾಜೆ, ಈ ಮೂಲಕ ಕಾಂಗ್ರೆಸ್ ನ ಮನಸ್ಥಿತಿಯನ್ನು ಮಣಿಶಂಕರ್ ಅಯ್ಯರ್ ಸಾಬೀತು ಪಡಿಸಿದ್ದಾರೆ ಎಂದು ಕಿಡಿ ಕಾರಿದರು.
ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೋದಿ ಅವರು ಜಾತಿಯಿಂದ ಹೀನರು ಅನ್ನೋ ಕಾರಣಕ್ಕೆ ನೀಚ ಅಂದಿದ್ದೀರಾ ಎಂದು ಆಕ್ರೋಶ ವ್ಯಕ್ತಪಟಿಸಿದ ಅವರು, ಮಣಿಶಂಕರ್ ಅಯ್ಯರ್ ಅವರ ಅಮಾನತು ಕಾಂಗ್ರೆಸ್ ನವರ ಕಣ್ಣೊರೆಸುವ ತಂತ್ರ ಎಂದು ಟೀಕೆ ಮಾಡಿದರು.

ಬಡ ಹಿಂದುಳಿದ ಜಾತಿಯವರು ಪ್ರಧಾನಿ ಆದರೆ ನೀಚ ಅಂತೀರಿ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ ಅವರು, ಇದು ಕಾಂಗ್ರೆಸ್ ಗೆ ಬಹಳ ದುಬಾರಿ ಆಗಲಿದೆ. ಗುಜರಾತ್ ಜನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸರಿಯಾದ ಪಾಠ ಕಲಿಸುತ್ತಾರೆ ಎಂದು ಅವರು ಹೇಳಿದರು.
ವಂಶಾಡಳಿತ ರಾಜಕಾರಣಕ್ಕೆ, ಕಾಂಗ್ರೆಸ್ ನವರಿಗೆ ದೇಶವನ್ನು ಬರೆದುಕೊಟ್ಟಿಲ್ಲ. ಅಧಿಕಾರ ಇಲ್ಲದ ಕಾರಣ ಕಾಂಗ್ರೆಸ್ ನ ಚಡಪಡಿಕೆ ಗೊತ್ತಾಗುತ್ತಿದೆ ಎಂದು ಅವರು ಕುಟುಕಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications