Get Updates
Get notified of breaking news, exclusive insights, and must-see stories!

ಉಡುಪಿಯಿಂದ ಉತ್ತರಪ್ರದೇಶಕ್ಕೆ ಹೊರಟ ಶ್ರಮಿಕ್ ರೈಲು

ಉಡುಪಿ, ಮೇ 17: ಕೃಷ್ಣನಗರಿ ಉಡುಪಿಯಿಂದ ಉತ್ತರಪ್ರದೇಶಕ್ಕೆ ವಿಶೇಷ ಶ್ರಮಿಕ್ ರೈಲು ಇಂದು ಪ್ರಯಾಣ ಬೆಳೆಸಿತು. ಈ ಹಿನ್ನೆಲೆಯಲ್ಲಿ ಎರಡೂವರೆ ಸಾವಿರಕ್ಕೂ ಅಧಿಕ ಕಾರ್ಮಿಕರು ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ಬಂದಿದ್ದರು.

ಆದರೆ ಒಂದೂವರೆ ಸಾವಿರ ಪ್ರಯಾಣಿಕರಿಗೆ ಮಾತ್ರ ರೈಲಿನಲ್ಲಿ ಅವಕಾಶ ಇದ್ದಿದ್ದರಿಂದ ಉಳಿದ ಸಾವಿರದಷ್ಟು ವಲಸೆ ಕಾರ್ಮಿಕರ ಪ್ರಯಾಣಕ್ಕೆ ಅವಕಾಶ ಸಿಗದೆ ನಿರಾಸೆಗೊಂಡರು.ಇವರೆಲ್ಲ ಸೇವಾ ಸಿಂಧು ಮೂಲಕ ಅರ್ಜಿ ಹಾಕಿ ಬಂದಿದ್ದರು.

Shramik Train Goes To Uttar Pradesh From Udupi

ಇನ್ನಷ್ಟು ಕಾರ್ಮಿಕರು ಉಡುಪಿಯಿಂದ ಮರಳಿ ತಮ್ಮ ಊರಿಗೆ ಹೋಗಬೇಕಿರುವುದರಿಂದ ಜಿಲ್ಲಾಡಳಿತ ಎರಡನೇ ರೈಲು ವ್ಯವಸ್ಥೆಗೊಳಿಸುವ ಭರವಸೆ ನೀಡಬೇಕಾಯಿತು. ರೈಲ್ವೆ ನಿಲ್ದಾಣಕ್ಕೆ ಬಂದ ಕಾರ್ಮಿಕರನ್ನು ನಿಯಂತ್ರಿಸಲು ಪೊಲೀಸರು ಒಂದು ಹಂತದಲ್ಲಿ ಹರಸಾಹಸ ಪಡಬೇಕಾಯಿತು.

Shramik Train Goes To Uttar Pradesh From Udupi

ಉತ್ತರಪ್ರದೇಶದ ವಲಸೆ ಕಾರ್ಮಿಕರು ಇಂದು ಬೆಳಿಗ್ಗಿನಿಂದಲೇ ಬಂದು ಠಿಕಾಣಿ ಹೂಡಿದ್ದರು. ಇವರಿಗೆಲ್ಲ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಆಹಾರ ವಿತರಣೆ ಮಾಡಲಾಯಿತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+