ಉಡುಪಿಯಿಂದ ಉತ್ತರಪ್ರದೇಶಕ್ಕೆ ಹೊರಟ ಶ್ರಮಿಕ್ ರೈಲು
ಉಡುಪಿ, ಮೇ 17: ಕೃಷ್ಣನಗರಿ ಉಡುಪಿಯಿಂದ ಉತ್ತರಪ್ರದೇಶಕ್ಕೆ ವಿಶೇಷ ಶ್ರಮಿಕ್ ರೈಲು ಇಂದು ಪ್ರಯಾಣ ಬೆಳೆಸಿತು. ಈ ಹಿನ್ನೆಲೆಯಲ್ಲಿ ಎರಡೂವರೆ ಸಾವಿರಕ್ಕೂ ಅಧಿಕ ಕಾರ್ಮಿಕರು ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ಬಂದಿದ್ದರು.
ಆದರೆ ಒಂದೂವರೆ ಸಾವಿರ ಪ್ರಯಾಣಿಕರಿಗೆ ಮಾತ್ರ ರೈಲಿನಲ್ಲಿ ಅವಕಾಶ ಇದ್ದಿದ್ದರಿಂದ ಉಳಿದ ಸಾವಿರದಷ್ಟು ವಲಸೆ ಕಾರ್ಮಿಕರ ಪ್ರಯಾಣಕ್ಕೆ ಅವಕಾಶ ಸಿಗದೆ ನಿರಾಸೆಗೊಂಡರು.ಇವರೆಲ್ಲ ಸೇವಾ ಸಿಂಧು ಮೂಲಕ ಅರ್ಜಿ ಹಾಕಿ ಬಂದಿದ್ದರು.

ಇನ್ನಷ್ಟು ಕಾರ್ಮಿಕರು ಉಡುಪಿಯಿಂದ ಮರಳಿ ತಮ್ಮ ಊರಿಗೆ ಹೋಗಬೇಕಿರುವುದರಿಂದ ಜಿಲ್ಲಾಡಳಿತ ಎರಡನೇ ರೈಲು ವ್ಯವಸ್ಥೆಗೊಳಿಸುವ ಭರವಸೆ ನೀಡಬೇಕಾಯಿತು. ರೈಲ್ವೆ ನಿಲ್ದಾಣಕ್ಕೆ ಬಂದ ಕಾರ್ಮಿಕರನ್ನು ನಿಯಂತ್ರಿಸಲು ಪೊಲೀಸರು ಒಂದು ಹಂತದಲ್ಲಿ ಹರಸಾಹಸ ಪಡಬೇಕಾಯಿತು.

ಉತ್ತರಪ್ರದೇಶದ ವಲಸೆ ಕಾರ್ಮಿಕರು ಇಂದು ಬೆಳಿಗ್ಗಿನಿಂದಲೇ ಬಂದು ಠಿಕಾಣಿ ಹೂಡಿದ್ದರು. ಇವರಿಗೆಲ್ಲ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಆಹಾರ ವಿತರಣೆ ಮಾಡಲಾಯಿತು.
More From
-
Opinion - Kalyana Karnataka Train: ಕೇಂದ್ರ ಸಚಿವ ವಿ ಸೋಮಣ್ಣ ಅವರೇ ಕನ್ನಡಿಗರ ಸಂಕಷ್ಟ ಸ್ವಲ್ಪ ನೋಡಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
New Railway Line: 6000 ಕಿಮೀ ರೈಲ್ವೆ ಜಾಲ ವಿಸ್ತರಣೆ, 100 ಯೋಜನೆಗಳ ಜಾರಿಗೆ ₹1.53 ಲಕ್ಷ ಕೋಟಿ ಹೂಡಿಕೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications