ಜು.23 ಕ್ಕೆ ಕುಂದಾಪುರ ಬಸ್ರೂರಿನಲ್ಲಿ 'ಸಿಂಚನ' ಪುಸ್ತಕ ಬಿಡುಗಡೆ
ಉಡುಪಿ, ಜುಲೈ 21: ಶ್ರೀಕಾಶೀ ಮಠ ಸಂಸ್ಥಾನದ ವಿದ್ಯಾ ಸಂಸ್ಥೆಗಳಲ್ಲಿ ಒಂದಾದ ಉಡುಪಿ ಜಿಲ್ಲೆ ಕುಂದಾಪುರದ ಬಸ್ರೂರಿನಲ್ಲಿರುವ ಶ್ರೀ ಭುವನೇಂದ್ರ ಬಾಲಕಾಶ್ರಮದ ವಿದ್ಯಾರ್ಥಿಗಳಿಂದ ಸಿಂಚನ ಎಂಬ ಪುಸ್ತಕವೊಂದು ಪ್ರಕಟಿಸಲ್ಪಡುತ್ತಿದೆ.
ಜುಲೈ 23, ಭಾನುವಾರದಂದು ಪುಸ್ತಕವನ್ನು ಕಾಶಿ ಮಠಾಧೀಶ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿ ಬಿಡುಗಡೆಗೊಳಿಸಲಿದ್ದಾರೆ.

ಈ ಪುಸ್ತಕ ಬಿಡುಗಡೆಯು ಶ್ರೀ ಸಂಸ್ಥಾನದ ಮೂರು ವಿದ್ಯಾ ಸಂಸ್ಥೆಗಳಾದ ಮಂಗಳೂರಿನ ಶ್ರೀ ಶ್ರೀನಿವಾಸ ನಿಗಮಾಗಮ ಪಾಠಶಾಲೆ, ಬಸ್ರೂರಿನ ಶ್ರೀ ಭುವನೇಂದ್ರ ಬಾಲಕಾಶ್ರಮ, ಕಾರ್ಕಳದ ಶ್ರೀಸುಕೃತೀಂದ್ರ ಬಾಲಕಾಶ್ರಮ ಇವುಗಳ ವಾರ್ಷಿಕೋತ್ಸವ ಸಮಾರಂಭದ ಶುಭಸಂದರ್ಭದಲ್ಲಿ ನಡೆಯಲಿದೆ.
More From
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications