ಉಡುಪಿಯ ಹನ್ನೊಂದರ ಬಾಲೆಯಿಂದ ಆರನೇ ವಿಶ್ವದಾಖಲೆ!
ಉಡುಪಿ, ಫೆಬ್ರವರಿ 6: ಯೋಗಾಸನದ ವಿವಿಧ ಭಂಗಿಗಳಲ್ಲಿ 5 ವಿಶ್ವ ದಾಖಲೆಗಳನ್ನು ತನ್ನ ಹೆಸರಿಗೆ ಮಾಡಿಕೊಂಡಿರುವ 11ರ ಬಾಲೆ ಉಡುಪಿಯ ತನುಶ್ರೀ ಪಿತ್ರೋಡಿ ಶನಿವಾರ 6ನೇ ವಿಶ್ವದಾಖಲೆ ಮಾಡಿದ್ದಾಳೆ.
ಉಡುಪಿಯ ಸೇಂಟ್ ಸಿಸಿಲಿಸ್ ಶಾಲೆಯ ಆವರಣದಲ್ಲಿ 'ಮೋಸ್ಟ್ ಬ್ಯಾಕ್ವರ್ಡ್ಸ್ ಬಾಡಿ ಸ್ಕಿಪ್ ಇನ್ ಒನ್ ಮಿನಿಟ್' ವಿಭಾಗದಲ್ಲಿ 55 ಬಾರಿ ಉರುಳಿದ್ದು, ಈ ಬಾರಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಸೇರ್ಪಡೆಗೊಳಿಸುವ ಮೂಲಕ ಆರನೇ ವಿಶ್ವದಾಖಲೆ ಪೂರ್ಣಗೊಳಿಸಿದಳು.
ಗೋಲ್ಡನ್ ಬುಕ್ ಆಫ್ ರೆಕಾರ್ಡ್ಸ್ ನ ಅಧಿಕಾರಿಗಳು ಮತ್ತು ಉಡುಪಿಯ ಜನತೆ ಈ ಬಾಲಕಿಯ ಅಪೂರ್ವ ದಾಖಲೆಗೆ ಸಾಕ್ಷಿಯಾದರು.

ಈ ಹಿಂದಿನ ವಿಶ್ವ ದಾಖಲೆಗಳು:
2017, ನಿರಾಲಾಂಭ ಪೂರ್ಣ ಚಕ್ರಾಸನ - 1 ನಿಮಿಷದಲ್ಲಿ 19 ಬಾರಿ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್
2018ರಲ್ಲಿ 'ಮೋಸ್ಟ್ ಫುಲ್ ಬಾಡಿ ರೆವಲ್ಯೂಷನ್ ಮೇನ್ಟೇನಿಂಗ್ ಎ ಚೆಸ್ಟ್ ಸ್ಟಾಂಡ್ ಪೊಸಿಷನ್' ಭಂಗಿಯನ್ನು 1 ನಿಮಿಷದಲ್ಲಿ 42 ಬಾರಿ ಮಾಡಿ ಗಿನ್ನಿಸ್ ವಿಶ್ವ ದಾಖಲೆ

2018ರಲ್ಲಿ ಇಟಲಿಯ ರೋಮ್ನಲ್ಲಿ ಗಿನ್ನಿಸ್ ದಾಖಲೆಯ ಸಾಧಕರೊಂದಿಗೆ ಸೇರಿ ಯೋಗ ಪ್ರದರ್ಶನ
2019ರಲ್ಲಿ ಉಡುಪಿಯ ಸೇಂಟ್ ಸಿಸಿಲಿಸ್ ಶಾಲೆಯಲ್ಲಿ 'ಮೋಸ್ಟ್ ನಂಬರ್ ಆಫ್ ರೋಲ್ಸ್ ಇನ್ ಒನ್ ಮಿನಿಟ್ ಇನ್ ಧನುರಾಸನ ಭಂಗಿ'ಯಲ್ಲಿ ಹಾಗೂ ಫೆ.22, 2020ರಲ್ಲಿ ಉದ್ಯಾವರ ಗ್ರಾಮ ಪಂಚಾಯಿತಿ ಮೈದಾನದಲ್ಲಿ ಚಕ್ರಾಸನ ರೇಸ್ ವಿಭಾಗದಲ್ಲಿ 100 ಮೀ ಅಂತರವನ್ನು 1 ನಿಮಿಷ 14 ಸೆಕೆಂಡ್ನಲ್ಲಿ ಕ್ರಮಿಸಿ ವಿಶ್ವದಾಖಲೆ
ಉಡುಪಿಯ ತನುಶ್ರೀ ಪಿತ್ರೋಡಿ ಈಗ 6ನೇ ವಿಶ್ವದಾಖಲೆ ನಿರ್ಮಿಸಿದ್ದಾಳೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications