ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶನಿವಾರ ಕೊಲ್ಲೂರಿಗೆ ಶ್ರೀಲಂಕಾ ಪ್ರಧಾನಿ ಭೇಟಿ

|
Google Oneindia Kannada News

ಉಡುಪಿ, ಆಗಸ್ಟ್. 25 : ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮ ಸಿಂಗೆ ಶ್ರೀ ಕ್ಷೇತ್ರ ಕೊಲ್ಲೂರಿಗೆ ಭೇಟಿ ನೀಡಲಿದ್ದಾರೆ. ಆಗಸ್ಟ್ 26 ರಂದು ಶ್ರೀ ಕ್ಷೇತ್ರ ಕೊಲ್ಲೂರಿಗೆ ಭೇಟಿ ನೀಡಿ ಮೂಕಾಂಬಿಕೆ ದೇವಿಯ ದರ್ಶನ ಪಡೆಯಲಿದ್ದಾರೆ.

ಕೊಲ್ಲೂರು ಸಮಾಧಿ ವಿವಾದ: ನಾಡಿಗೆ ಕಾದಿದೆಯೇ ಕಂಟಕ?ಕೊಲ್ಲೂರು ಸಮಾಧಿ ವಿವಾದ: ನಾಡಿಗೆ ಕಾದಿದೆಯೇ ಕಂಟಕ?

ಶ್ರೀಲಂಕಾ ರಾಜಧಾನಿ ಕೊಲೊಂಬೋದಿಂದ ಶುಕ್ರವಾರ ಅವರು ಬೆಂಗಳೂರಿಗೆ ಆಗಮಿಸಲಿದ್ದು, ಇಲ್ಲಿ ವಾಸ್ತವ್ಯ ಹೂಡಲಿದ್ದಾರೆ. ರಾತ್ರಿ 8.10 ಕ್ಕೆ ಅವರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

Sri Lankan PM to visit Kollur, Udupi on August 26, 2017

ಡೆಪ್ಯುಟಿ ಹೈಕಮಿಷನರ್ ವಿ. ಕೃಷ್ಣಮೂರ್ತಿ ಶ್ರೀಲಂಕಾ ಪ್ರಧಾನಿಯನ್ನು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಳ್ಳಲಿದ್ದಾರೆ. ಆಗಸ್ಟ್ 26 ರಂದು ಬೆಂಗಳೂರು ವಿಮಾನ ನಿಲ್ದಾಣದಿಂದ ಮುಂಜಾನೆ, ವಿಶೇಷ ಹೆಲಿಕಾಪ್ಟರ್ ಮೂಲಕ ಉಡುಪಿಗೆ ಆಗಮಿಸಲಿದ್ದಾರೆ.

ಕೊಲ್ಲೂರು ಮುಕಾಂಬಿಕೆಗೆ ಮಂಗಳಾರತಿ ಬೆಳಗಿದ ಪ್ರಣಬ್ ಮುಖರ್ಜಿಕೊಲ್ಲೂರು ಮುಕಾಂಬಿಕೆಗೆ ಮಂಗಳಾರತಿ ಬೆಳಗಿದ ಪ್ರಣಬ್ ಮುಖರ್ಜಿ

ಉಡುಪಿಯಿಂದ ಕಾರಿನ ಮೂಲಕ ಕೊಲ್ಲೂರು ಕ್ಷೇತ್ರಕ್ಕೆ ತೆರಳಲಿರುವ ಅವರು, ಬೆಳಗ್ಗೆ 11.15 ರಿಂದ 1 ಗಂಟೆಯವರೆಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

English summary
Sri Lanka Prime Minister Ranil Wickremesinghe will be visiting the Sri Mookambika Temple, Kollur in Udupi district on Saturday, August 26, 2017.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X