ಮಂಡ್ಯ ವ್ಯಕ್ತಿಯಿಂದ ಆತಂಕದಲ್ಲಿದ್ದ ತೆಕ್ಕಟ್ಟೆ ಜನರೀಗ ರಿಲ್ಯಾಕ್ಸ್
ಉಡುಪಿ, ಮೇ 01: ಕುಂದಾಪುರ ತಾಲೂಕಿನ ತೆಕ್ಕಟ್ಟೆ ನಿವಾಸಿಗಳು ಸದ್ಯ ನಿರಾಳರಾಗಿದ್ದಾರೆ. ಮೂರು ದಿನಗಳ ಮುನ್ನ ಕ್ವಾರಂಟೈನ್ ಗೊಳಗಾಗಿದ್ದ ತೆಕ್ಕಟ್ಟೆ ಪರಿಸರದ ಎಲ್ಲಾ 18 ಮಂದಿಯ ವರದಿ ನೆಗೆಟಿವ್ ಬಂದಿದೆ.
ಇವರೆಲ್ಲ ಮಂಡ್ಯ ಜಿಲ್ಲೆಯ ನಾಗಮಂಗಲದ ಪಾಸಿಟಿವ್ ವ್ಯಕ್ತಿಯ ಸಂಪರ್ಕಕ್ಕೆ ಬಂದವರಾಗಿದ್ದರು. ಮುಂಬೈನಿಂದ ಮಂಡ್ಯಕ್ಕೆ ಲಾರಿಯಲ್ಲಿ ಪ್ರಯಾಣಿಸುತ್ತಿದ್ದ ರೋಗಿಯು ಈ ಪರಿಸರದ ಪೆಟ್ರೋಲ್ ಬಂಕ್ ನಲ್ಲಿ ಇಳಿದು ಅವಾಂತರ ಸೃಷ್ಟಿಸಿದ್ದ. ಹೀಗಾಗಿ ತೆಕ್ಕಟ್ಟೆ ಪೆಟ್ರೋಲ್ ಬಂಕ್ ಮತ್ತು ಸಾಸ್ತಾನ ಟೋಲ್ ಗೇಟ್ ಸಿಬ್ಬಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಿ ಗಂಟಲ ದ್ರವವನ್ನು ಪರೀಕ್ಷೆಗೆ ಕಳಿಸಲಾಗಿತ್ತು.

ಕೊರೊನಾ ಸೋಂಕಿತ ಮಂಡ್ಯದ ವ್ಯಕ್ತಿ ಪೆಟ್ರೋಲ್ ಬಂಕ್ ನಲ್ಲಿ ಊಟ, ನಿದ್ದೆ, ಸ್ನಾನ ಮಾಡಿದ್ದ. ಮಾತ್ರವಲ್ಲ, ಸಾಸ್ತಾನ ಟೋಲ್ ಗೇಟ್ ಸಿಬ್ಬಂದಿ ಜೊತೆಗೂ ಸಂಪರ್ಕಕ್ಕೆ ಬಂದಿದ್ದ. ಈ ಘಟನೆಯ ನಂತರ ತೆಕ್ಕಟ್ಟೆಯ ಜನರಲ್ಲಿ ಆತಂಕ ಮನೆಮಾಡಿತ್ತು ಮತ್ತು ಇಲ್ಲಿನ ಪೆಟ್ರೋಲ್ ಬಂಕ್ ಅನ್ನೂ ಸೀಲ್ ಡೌನ್ ಮಾಡಲಾಗಿತ್ತು. ಸದ್ಯ ಎಲ್ಲರ ವರದಿಯೂ ನೆಗೆಟಿವ್ ಆಗಿದ್ದು, ತೆಕ್ಕಟ್ಟೆಯ ಜನ ನಿಟ್ಟುಸಿರು ಬಿಟ್ಟಿದ್ದಾರೆ.
-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ












Click it and Unblock the Notifications