ಕರಾವಳಿ ಜಿಲ್ಲೆಗಳ ಮಸೀದಿಗಳಲ್ಲಿ ಸಾಮೂಹಿಕ ನಮಾಜ್ ಇಲ್ಲ
ಉಡುಪಿ, ಮೇ 24: ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ರಮ್ಜಾನ್ ಹಿನ್ನೆಲೆ ಇಂದು ಯಾವುದೇ ಮಸೀದಿಗಳಲ್ಲೂ ಸಾಮೂಹಿಕ ನಮಾಜ್ ಮಾಡದೇ, ಮುಸ್ಲಿಂ ಬಾಂಧವರು ಮನೆಗಳಲ್ಲಿ ಪ್ರಾರ್ಥನೆ, ನಮಾಜ್ ಮಾಡಿದ್ದಾರೆ.
Recommended Video
ಮನೆಯ ಸದಸ್ಯರು ಸೇರಿಕೊಂಡು ಈದ್ ನಮಾಜ್ ಮಾಡಿ ಮನೆಯಲ್ಲಿಯೇ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡಿದ್ದಾರೆ. ರವಿವಾರ ಲಾಕ್ ಡೌನ್ ನಿಂದ ಸಂಪೂರ್ಣ ಬಂದ್ ಇರುವ ಹಿನ್ನೆಲೆಯಲ್ಲಿ ಮನೆಯಲ್ಲೇ ಈದ್ ಆಚರಣೆ ಆಚರಿಸಿದ್ದಾರೆ.
ಕರ್ನಾಟಕದಲ್ಲಿ ಭಾನುವಾರದ ಕರ್ಫ್ಯೂ ಜಾರಿಯಲ್ಲಿರುವ ಕಾರಣ. ಮನೆಯಲ್ಲೇ ಹಬ್ಬ ಆಚರಣೆ ಮಾಡುವಂತೆ ಉಡುಪಿ ಜಿಲ್ಲಾಡಳಿತದಿಂದ ಮನವಿ ಮಾಡಲಾಗಿದೆ. ಉಡುಪಿಯಲ್ಲಿ ಇಂದೇ ಈ ದುಲ್ ಫಿತರ್ ಆಚರಿಸಲಾಗುತ್ತಿದೆ.

ಉಡುಪಿ ಜಿಲ್ಲೆಯಲ್ಲಿ ನಮಾಜ್ ನ ನೇರ ಪ್ರಸಾರದ ಕಾರ್ಯಕ್ರಮವನ್ನು ಟಿವಿ ನೋಡುತ್ತಾ ನಮಾಜ್ ಮಾಡುವ ಅವಕಾಶ ನೀಡಲಾಗಿದೆ.
ನಮಾಜ್ ನಂತರ ಪ್ರಾರ್ಥನಾ ವಿಧಿಗಳ ಪ್ರಕ್ರಿಯೆಯನ್ನು ಟಿವಿ ಮೂಲಕವೇ ಧರ್ಮ ಗುರುಗಳಿಂದ ಖುರಾನ್ ಪಠಣ ಮಾಡುತ್ತಿದ್ದಾರೆ.

ಉಡುಪಿಯ ಜಾಮಿಯಾ ಮಸೀದಿಯಿಂದ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications