ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಸಿಲಿಗೆ ಬೇಯುತ್ತಿದ್ದ ಉಡುಪಿಯಲ್ಲಿ ತಂಪೆರೆದ ಮಳೆ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಏಪ್ರಿಲ್ 07: ಲಾಕ್ ಡೌನ್ ನಿಂದ ಬೇಯುತ್ತಿದ್ದ ಉಡುಪಿ ಜನರಿಗೆ ಇಂದು ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ತಂಪಿನ ವಾತಾವರಣ ನಿರ್ಮಾಣವಾದಂತಾಗಿದೆ.

ಉಡುಪಿ ಜಿಲ್ಲೆಯ ಅಜೆಕಾರು, ಹೆಬ್ರಿ, ಮಾಳ, ಬಜಗೋಳಿ ಮೊದಲಾದೆಡೆ ಮಧ್ಯಾಹ್ನದಿಂದಲೇ ಮಳೆ ಸುರಿದಿದೆ. ಉಡುಪಿ ನಗರದಲ್ಲೂ ಗುಡುಗು ಸಹಿತ ಗಾಳಿ-ಮಳೆಯಾಗಿದೆ.

ಚಿತ್ರದುರ್ಗದಲ್ಲಿ ಗುಡುಗು ಸಹಿತ ಸುರಿದ ವರ್ಷಧಾರೆಚಿತ್ರದುರ್ಗದಲ್ಲಿ ಗುಡುಗು ಸಹಿತ ಸುರಿದ ವರ್ಷಧಾರೆ

ಅಕಾಲಿಕ ಸುರಿದ ಮಳೆಯಿಂದ ಗೇರು, ಮಾವು, ಹಲಸಿನ ಬೆಳೆಗಳಿಗೆ ಹಾನಿಯುಂಟಾಗಿದ್ದು, ಮಳೆಯ ಆರ್ಭಟಕ್ಕೆ ರೈತರು ಕಂಗಾಲಾಗಿದ್ದಾರೆ.

Today Rainfall In Udupi District

ಕರಾವಳಿಯಲ್ಲಿ ಮಿಶ್ರಬೆಳೆಯಾಗಿ ಈ ಸಮಯದಲ್ಲಿ ಉದ್ದು, ಹರುಳಿ ಮತ್ತು ಹೆಸರು ಬೆಳೆಯುತ್ತಾರೆ. ಮಳೆಯಿಂದ ಬೆಳೆ ನಾಶವಾಗುವ ಭೀತಿಯನ್ನು ರೈತರು ಎದುರಿಸುತ್ತಿದ್ದಾರೆ.

English summary
Farmers are facing fears of crop destruction due to rain In Udupi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X