ನಾಡದೋಣಿ ಮೀನುಗಾರಿಕೆಗೆ ತೆರಳಿದ ಇಬ್ಬರು ಯುವಕರು ನೀರುಪಾಲು
ಉಡುಪಿ, ಜುಲೈ.25: ಕರ್ನಾಟಕ ಕರಾವಳಿ ತೀರದಲ್ಲಿ ಮಳೆಗಾಲದ ಮೀನುಗಾರಿಕೆ ಆರಂಭವಾಗಿದೆ. ಅತ್ಯಂತ ಕಠಿಣವಾದ ಈ ಸಾಂಪ್ರದಾಯಿಕ ಮೀನುಗಾರಿಕೆಯನ್ನು ನಾಡದೋಣಿ ಮೀನುಗಾರಿಕೆ ಎಂದು ಕರೆಯುತ್ತಾರೆ.
ಉಳಿದ ಸಮಯದಲ್ಲಿ ಬೇರೆಯವರ ಬೋಟುಗಳಲ್ಲಿ ದುಡಿಯುವ ಮೀನುಗಾರ ಕಾರ್ಮಿಕರು, ಮಳೆಗಾಲದಲ್ಲಿ ತಾವೇ ಗುಂಪು ಕಟ್ಟಿಕೊಂಡು ನಾಡದೋಣಿಗಳಲ್ಲಿ ಸಾಹಸಮಯ ಮೀನಿನ ಬೇಟೆ ನಡೆಸುತ್ತಾರೆ. ಆದರೆ ಮೀನುಗಾರಿಕೆಗೆ ತೆರಳಿ ಜೀವವನ್ನೇ ಕಳೆದುಕೊಂಡ ಕರಾಳ ಘಟನೆ ಉಡುಪಿಯ ಮಲ್ಪೆ ಪಡುಕೆರೆಶಾಂತಿ ನಗರದಲ್ಲಿ ನಡೆದಿದೆ.
ನತೇಶ್ (38) ಹಾಗೂ ನಿಶಾಂತ್ (22) ಯುವಕರು ಮೀನುಗಾರಿಕೆಗೆ ತೆರಳಿ ನೀರುಪಾಲಾಗಿದ್ದಾರೆ. ಇಬ್ಬರು ಯುವಕರ ಕುಟುಂಬಿಕರು ತಮ್ಮ ಮಕ್ಕಳನ್ನು ಕಳೆದ ದುಃಖದಲ್ಲಿದ್ದಾರೆ. ಇಬ್ಬರು ಯುವಕರಲ್ಲಿ ಒರ್ವನ ಮೃತದೇಹ ದೊರಕಿದ್ದು, ಇನ್ನೊಬ್ಬನ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ.

ಇನ್ನೂ ಘಟನೆ ತಿಳಿದು ಸ್ಥಳೀಯ ಶಾಸಕ ಲಾಲಾಜಿ ಆರ್ ಮೆಂಡನ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಯುವಕರ ಕುಟುಂಬಕ್ಕೆ ಪರಿಹಾರ ಒದಗಿಸುವ ಭರವಸೆ ನೀಡಿದರು. ಯುವಕರು ಆಪ್ತರು, ಸಂಬಂಧಿಕರು ಮನೆಯ ಸುತ್ತ ನೆರವೇರಿದ್ದು, ದುಃಖ ಸಾಗರವೇ ಆವರಿಸಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications