ಉಡುಪಿ: ಯೋಧರಿಗೆ ಮಾಸ್ಕ್ ಹೊಲಿದು ಕೊಟ್ಟ ಪುಟಾಣಿ ಕೊರೊನಾ ವಾರಿಯರ್
ಉಡುಪಿ, ಸೆಪ್ಟೆಂಬರ್ 30: ಕೊರೊನಾ ಸಂಕಷ್ಟದ ಕಾಲದಲ್ಲಿ ರಜೆಯಿಲ್ಲದೆ ದುಡಿಯುತ್ತಿರುವ ಭಾರತೀಯ ಸೇನೆಗೆ ಉಡುಪಿಯ ವಿದ್ಯಾರ್ಥಿನಿಯೊಬ್ಬಳು ಮಾಸ್ಕ್ ಹೊಲಿದು ಕೊಡುವ ಮೂಲಕ ರಾಜ್ಯದ ಗಮನ ಸೆಳೆದಿದ್ದಾಳೆ.
ಉಡುಪಿ ಜಿಲ್ಲೆಯ ಮಣಿಪಾಲದ ಮಾಧವ ಕೃಪಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 8 ತರಗತಿ ಓದುತ್ತಿರುವ ಇಶಿತಾ ಆಚಾರ್ ಗೆ ದೇಶದ ಯೋಧರ ಬಗ್ಗೆ ಅಪರಿಮಿತ ಪ್ರೀತಿ, ಗೌರವ ಇದೆ.
ಕೊರೊನಾ ಲಾಕ್ ಡೌನ್ ಸಮಯದಲ್ಲಿ ಹಲವು ವಿದ್ಯಾರ್ಥಿಗಳಿಗೆ ಮಾಸ್ಕ್ ಹೊಲಿದು ಕೊಟ್ಟು ಸುದ್ದಿಯಾಗಿದ್ದ ಈಕೆ, ದೇಶದ ಗಡಿ ಕಾಯುವ ಯೋಧರಿಗೆ 300 ಮಾಸ್ಕ್ ಹೊಲಿದು ಕೊಡುವ ಮೂಲಕ ಮತ್ತೊಮ್ಮೆ ದೇಶಪ್ರೇಮ ಮೆರೆದಿದ್ದಾಳೆ.

ವಿದ್ಯಾರ್ಥಿಗಳಿಗೆ ಮಾಸ್ಕ್ ಹೊಲಿದು ಕೊಟ್ಟ ಬಳಿಕ ಸ್ಪೂರ್ತಿಗೊಂಡ ಈಕೆ, ಮತ್ತಷ್ಟು ಮಾಸ್ಕ್ ತಯಾರಿಸಿದ್ದಳು. ಹೊಲಿದ ಮಾಸ್ಕನ್ನು ಆರ್ಹರಿಗೆ ನೀಡಬೇಕು ಅಂತ ಯೋಚನೆ ಬಂದಾಗ, ಮೊದಲು ನೆನಪಾಗಿದ್ದೇ ಯೋಧರು.
Recommended Video
ಚಳಿಗಾಲದಲ್ಲಿ ಮತ್ತಷ್ಟು ಉಲ್ಬಣಗೊಳ್ಳಲಿದೆ ಕೊರೊನಾ ಸೋಂಕು | Oneindia Kannada

ದೇಶ ಕಾಯಲು ಸಾಧ್ಯ ಆಗದೇ ಇದ್ದರು ವೀರ ಯೋಧರ ಅಳಿಲು ಸೇವೆ ಮಾಡಬೇಕು ಅಂತ ಯೋಧರಿಗೆ ಮಾಸ್ಕ್ ನೀಡಲು ತೀರ್ಮಾನಿಸಿದೆ ಎನ್ನುತ್ತಾಳೆ ಈ ಪುಟಾಣಿ ಇಶಿತಾ ಆಚಾರ್. ಪುಟಾಣಿಯ ಈ ಕಾರ್ಯಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಂದ ಪತ್ರ ಬಂದಿದ್ದು, ಅದರಲ್ಲಿ ಸಚಿವರು ತಮ್ಮ ಮೆಚ್ಚುಗೆಯನ್ನೂ ವ್ಯಕ್ತಪಡಿಸಿದ್ದಾರೆ.
More From
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications