ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾರ್ಮಿಕರ ಪರವಾಗಿ ನಿಂತ ಉಡುಪಿ ಜಿಲ್ಲಾಧಿಕಾರಿ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಏಪ್ರಿಲ್ 08: ವಲಸೆ ಕಾರ್ಮಿಕರು, ಕೂಲಿ ಕಾರ್ಮಿಕರ ಜವಾಬ್ದಾರಿ ಸಂಬಂಧಪಟ್ಟ ಮಾಲೀಕರು ಮತ್ತು ಕಾಂಟ್ರಾಕ್ಟರ್ ಗಳದ್ದು,

ಕಾರ್ಮಿಕರನ್ನು ಯಾವುದೇ ಕಾರಣಕ್ಕೂ ಹೊರ ಹಾಕುವಂತಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ ಎಚ್ಚರಿಕೆ ನೀಡಿದ್ದಾರೆ.

ಕೂಲಿ ಕಾರ್ಮಿಕರಿಗೆ ಆಶ್ರಯ ನೀಡಬೇಕು, ಒಂದು ವೇಳೆ ಕಾರ್ಮಿಕರನ್ನು ಹೊರ ಹಾಕಿದರೆ ಅಂಥವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

Udupi DC who Stands For Workers

ಕೊರೊನಾ ವೈರಸ್ ಹಾಗೂ ಲಾಕ್ ಡೌನ್ ಇರುವ ಈ ಸಂದರ್ಭದಲ್ಲಿ ಯಾರೂ ಮನೆ ಬಾಡಿಗೆಗೆ ಒತ್ತಾಯಿಬಾರದು, ಈ ಕುರಿತು ಸರಕಾರದ ಸ್ಪಷ್ಟ ಆದೇಶ ಇದೆ ಎಂದರು.

ಆದೇಶ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಮೀನುಗಾರರು ಮತ್ತು ಕಟ್ಟಡ ಕಾರ್ಮಿಕರ ಪರವಾಗಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ ನಿಂತಿದ್ದಾರೆ.

English summary
Udupi District Collector G.Jagadeesha has warned that workers should not be expelled for any reason.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X