ಉಡುಪಿ ದೋಣಿ ದುರಂತ: ಓರ್ವ ಮೀನುಗಾರನ ಶವ ಪತ್ತೆ

ಉಡುಪಿ, ಆಗಸ್ಟ್ 17: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಡೇರಿಯಲ್ಲಿ ಭಾನುವಾರ ನಾಡದೋಣಿಯೊಂದು ಬ್ರೇಕ್ ವಾಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಮುದ್ರಪಾಲಾಗಿದ್ದರು.

Recommended Video

      Sri Ramulu, ಸಚಿವರ ಆರೋಗ್ಯದಲ್ಲಿ ಚೇತರಿಕೆ | Oneindia Kannada

      ದೋಣಿ ಅವಘಡದಲ್ಲಿ ಸುಮುದ್ರಪಾಲಾದವರನ್ನು ಹುಡುಕಲು ಇಂದು ಬೆಳಿಗ್ಗಿನಿಂದಲೇ ಶೋಧಕಾರ್ಯ ಮುಂದುವರೆದಿದ್ದು, ಮೀನುಗಾರ ನಾಗರಾಜ್ ಖಾರ್ವಿ ಎಂಬುವವರ ಮೃತದೇಹ ಪತ್ತೆಯಾಗಿದೆ.

      ಭಾನುವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ನಾಲ್ವರು ಮೀನುಗಾರರು ಸಮುದ್ರಪಾಲಾಗಿದ್ದರೆ, ಎಂಟು ಮೀನುಗಾರರನ್ನು ರಕ್ಷಿಸಲಾಗಿತ್ತು. ಇದೀಗ ಮಂಜುನಾಥ್ ಖಾರ್ವಿ, ಲಕ್ಷ್ಮಣ್ ಖಾರ್ವಿ ಮತ್ತು ಶೇಖರ್ ಖಾರ್ವಿ ಎಂಬುವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

      Udupi Fishing Boat Tragedy: Found The One Fisherman Corpse In Four

      ಇದೇ ವೇಳೆ ಸಮುದ್ರಪಾಲಾದ ಮೀನುಗಾರರಿಗೆ ಪರಿಹಾರ ನೀಡಬೇಕು ಎಂದು ಮೀನುಗಾರ ಮುಖಂಡರು‌ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಮನವಿ ಮಾಡಿದ್ದಾರೆ. ಮೀನುಗಾರ ಮುಖಂಡರ ಮನವಿಗೆ ಸ್ಪಂದಿಸಿರುವ ಸಚಿವರು, ಶೀಘ್ರ ಮೀನುಗಾರರ ಮನೆಗಳಿಗೆ ಭೇಟಿ ನೀಡುವ ಭರವಸೆ ನೀಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+