ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಲ್ಲೂರಿಗೆ ಗಣ್ಯರ ಭೇಟಿ, ಸಾರ್ವಜನಿಕರ ದರ್ಶನಕ್ಕೆ ನಿರ್ಬಂಧ

By ಕಿರಣ್ ಸಿರ್ಸೀಕರ್
|
Google Oneindia Kannada News

ಉಡುಪಿ, ನವೆಂಬರ್ 20: ಕುಂದಾಪುರ ತಾಲೂಕಿನಲ್ಲಿರುವ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಗಣ್ಯರು ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ಕೆಲ ಕಾಲ ನಿರ್ಬಂಧ ವಿಧಿಸಲಾಗಿದೆ.

ಒಂದೇ ತಿಂಗಳಲ್ಲಿ ಕೊಲ್ಲೂರಿನಲ್ಲಿ 1 ಕೋಟಿ ಹುಂಡಿ ಕಾಣಿಕೆ ಸಂಗ್ರಹಒಂದೇ ತಿಂಗಳಲ್ಲಿ ಕೊಲ್ಲೂರಿನಲ್ಲಿ 1 ಕೋಟಿ ಹುಂಡಿ ಕಾಣಿಕೆ ಸಂಗ್ರಹ

ಕೊಲ್ಲೂರಿಗೆ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಮತ್ತು ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮ್ ಸಿಂಘೇ ಭೇಟಿ ನೀಡಲಿದ್ದಾರೆ.

VIP Visitors to Kollur, restrict to public access on Nov 20, 21

ನವೆಂಬರ್ 20 ರಂದು ರಾಜಸ್ಥಾನ ಮುಖ್ಯಮಂತ್ರಿ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆಯಲಿದ್ದು, ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. 21 ರಂದು ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮ್ ಸಿಂಘೇ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ಪ್ರತಿಕೂಲ ಹವಮಾನ, ಶ್ರೀಲಂಕಾ ಪ್ರಧಾನಿ ಕೊಲ್ಲೂರು ಭೇಟಿ ರದ್ದು ಪ್ರತಿಕೂಲ ಹವಮಾನ, ಶ್ರೀಲಂಕಾ ಪ್ರಧಾನಿ ಕೊಲ್ಲೂರು ಭೇಟಿ ರದ್ದು

ಭದ್ರತಾ ದೃಷ್ಟಿಯಿಂದ ಈ ಎರಡೂ ದಿನ ಸಾರ್ವಜನಿಕರ ಪ್ರವೇಶಕ್ಕೆ ನಿಯಂತ್ರಣ ಹೇರಲಾಗಿದೆ. ಹಣ್ಯರು ಭೇಟಿ ನೀಡಲಿರುವ ದಿನಗಳಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

English summary
The entry of the famous Kollur Mookambika Temple in Kundapura taluk to the public has been blocked for some time on November 20 and 21.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X