ಮತ್ತೆ ದೇವರ ಮೊರೆಹೋದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ
Recommended Video

ಉಡುಪಿ, ಜುಲೈ.25: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತೆ ದೇವರ ಮೊರೆಹೋಗಿದ್ದಾರೆ. ಹೌದು, ಉಡುಪಿ ಸಮೀಪದ ಕುತ್ಯಾರು ಆನೆಗುಂದಿ ಮಠದಲ್ಲಿ ಯಡಿಯೂರಪ್ಪ
ಮಹಾರುದ್ರಯಾಗ ಮತ್ತು ಶತಚಂಡಿಕಾಯಾಗ ನಡೆಸಿದ್ದಾರೆ.
ಕುಟುಂಬ ಸಮೇತರಾಗಿ ಶನಿವಾರ ಮಠಕ್ಕೆ ಆಗಮಿಸಿದ ಯಡಿಯೂರಪ್ಪ ಗೌಪ್ಯವಾಗಿ ಯಾಗ ನಡೆಸಿದ್ದಾರೆ. ಶನಿವಾರ ಮಠದಲ್ಲಿ ತಂಗಿ ರವಿವಾರ ಹಾಗೂ ಸೋಮವಾರ ಯಾಗದಲ್ಲಿ ಭಾಗಿಯಾಗಿದ್ದಾರೆ.

ಯಡ್ಡಿ ಪುತ್ರರಾದ ವಿಜಯೇಂದ್ರ ಹಾಗೂ ರಾಘವೇಂದ್ರ ಕೂಡಾ ಯಾಗದಲ್ಲಿ ಭಾಗಿಯಾಗಿದ್ದು, ಪುತ್ತೂರಿನ ಪುರೋಹಿತರಾದ ಶ್ರೀಕೃಷ್ಣ ಉಪಾಧ್ಯಾಯ ಮತ್ತು ಸುಳ್ಯ ಮೂಲದ ಪುರೋಹಿತರ ನೇತೃತ್ವದಲ್ಲಿ ಧಾರ್ಮಿಕ ವಿಧಿ ನಡೆಸಿದ್ದಾರೆ.

ಯಡಿಯೂರಪ್ಪ ಅವರ ಮಕ್ಕಳು, ಸೊಸೆಯಂದಿರು, ಆಪ್ತರು ಸಹ ಹೋಮದಲ್ಲಿ ಭಾಗಿಯಾಗಿರುವುದು ತಿಳಿದು ಬಂದಿದ್ದು, ಎರಡು ದಿನಗಳ ಕಾಲ ನಡೆದ ಹೋಮದಲ್ಲಿ
60 ಮಂದಿ ವೈದಿಕರು ಭಾಗಿಯಾಗಿದ್ದಾರೆ.

ಆನೆಗುಂದಿ ಸಂಸ್ಥಾನ ಉಡುಪಿ ಜಿಲ್ಲೆ ಕಾಪುವಿನ ಪಡು ಕುತ್ಯಾರುಕ್ಕೆ ಸಂಬಂಧಿಸಿದ ಕ್ಷೇತ್ರ. ಕಾಂಗ್ರೆಸ್ ಅತೃಪ್ತರನ್ನು ಸೆಳೆಯವ ತಂತ್ರಗಾರಿಕೆಗೆ ಬಿಜೆಪಿ ಕೈ ಹಾಕಿದ್ದು, ಈ ನಡುವೆ ಯಡಿಯೂರಪ್ಪ ದೇವರ ಮೊರೆಹೋಗಿರುವುದು ಕುತೂಹಲ ಮೂಡಿಸಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications