EVM Machine Destroyed: ವಿಜಯಪುರದಲ್ಲಿ ಮತಗಟ್ಟೆ ಮೇಲೆ ಗ್ರಾಮಸ್ಥರ ದಾಳಿ, ಮತಯಂತ್ರ ಒಡೆದು ತೀವ್ರ ಗಲಾಟೆ
ವಿಜಯಪುರ, ಮೇ 10: ಎಲ್ಲೆಡೆ ಸುಸೂತ್ರವಾಗಿ ಮತದಾನ ನಡೆಯುತ್ತಿದೆ ಅನ್ನುವಷ್ಟರೇಲ್ಲಿಯೇ ಉತ್ತರ ಕರ್ನಾಟಕ ಭಾಗದ ವಿಜಯಪುರ ಜಿಲ್ಲೆಯ ಗ್ರಾಮವೊಂದರಲ್ಲಿ ಮತಗಟ್ಟೆ ಮೇಲೆ ಗ್ರಾಮಸ್ಥರು ದಾಳಿ ನಡೆಸಿ ಮತಯಂತ್ರಗಳನ್ನು ಪುಡಿ ಪುಡಿ ಮಾಡಿದ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಗ್ರಾಮಸ್ಥರು ಚುನಾವಣಾಧಿಕಾರಿಗಳ ಸಿಬ್ಬಂದಿ ಮೇಲ ಆಕ್ರೋಶ ವ್ಯಕ್ತಪಡಿಸಿ ತೀವ್ರ ಗಲಾಟೆ ಮಾಡಿದ್ದಾರೆ. ಮತದಾನ ಪ್ರಕ್ರಿಯೆ ಅರ್ಧಕ್ಕೆ ಸ್ಥಗಿತಗೊಳಿಸಿದ್ದಾರೆ ಎಂದು ತಪ್ಪಾಗಿ ಭಾವಿಸಿ ಮತಗಟ್ಟೆ ಮೇಲೆ ದಾಳಿ ಮಾಡಿದ್ದಾರೆ. ಮತದಾನ ಪ್ರಕ್ರಿಯೆ ಅರ್ಧಕ್ಕೆ ನಿಲ್ಲಿಸಿ ಅಧಿಕಾರಿಗಳು ಕಾರಿನಲ್ಲಿ ತೆರಳುತ್ತಿದ್ದಾರೆ ಎಂದು ಕಾರನ್ನು ತಡೆದು ಜಖಂಗೊಳಿಸಿದ್ದಾರೆ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.

ಘಟನೆಯಲ್ಲಿ ಗ್ರಾಮಸ್ಥರು ಮತಗಟ್ಟೆಯಲ್ಲಿ ವಿವಿಪ್ಯಾಟ್, ಇವಿಎಂ ಮತ ಯಂತ್ರಗಳನ್ನು ಹೊರ ತಂದು ಪುಡಿ ಪುಡಿ ಮಾಡಿದ್ದಾರೆ. ಈ ವೇಳೆ ತಡೆಯಲು ಹೋಗ ಪೊಲೀಸರೊಂದಿಗೆ ವಾಗ್ದಾದ ನಡೆಸಿದ್ದಾರೆ. ಈ ವೇಳೆ ನೂಕಾಟ ತಳ್ಳಾಟ ನಡೆದಿದೆ. ತಪ್ಪಾಗಿ ಭಾವಿಸಿದ್ದರಿಂದ ಈ ಘಟನೆ ನಡೆದಿದೆ ಎಂದು ಸ್ಥಳೀಯ ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮಧ್ಯಾಹ್ನ ಒಂದು ಗಂಟೆಗೆ ಮಸಬಿನಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮಸ್ಥರು ಮನ ಬಂದಂತೆ ವಿವಿಪ್ಯಾಟ್ ಮತ್ತು ಇವಿಎಂಗಳನ್ನು ಒಡೆದು ನುಜ್ಜುಗುಜ್ಜು ಮಾಡಿದ್ದಾರೆ. ಪೊಲೀಸರೊಂದಿಗೆ ಗ್ರಾಮಸ್ಥರು ಜಟಾಪಟಿ ಮುಂದುವರಿದಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications