ಆಲಮೇಲ ಪಟ್ಟಣದಲ್ಲಿ ಕಾಲುವೆ ಒಡೆದು ನಗರ ಸಂಪೂರ್ಣ ಜಲಾವೃತ

ವಿಜಯಪುರ, ಡಿಸೆಂಬರ್19 : ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಆಲಮೇಲ ಪಟ್ಟಣದಲ್ಲಿ ಕಾಲುವೆ ಒಡೆದು ಪಟ್ಟಣಕ್ಕೆ ನೀರು ನುಗ್ಗಿದ ಘಟನೆ ಮಂಗಳವಾರ ನಡೆದಿದೆ.

ಕೃಷ್ಣಭಾಗ್ಯ ಜಲ ನಿಗಮದ 16 ನೇ ವಿತರಣಾ ಯೋಜನೆಯಲ್ಲಿ ಕಾಲುವೆ ಒಡೆದು ಅವಾಂತರ ಸೃಷ್ಟಿಸಿದ್ದಾರೆ, ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ಆಲಮೇಲ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಬಸ್ ನಗರದಲ್ಲಿರುವ ಮನೆಗಳ ಕಾಂಪೌಂಡ್ ಹಾಗೂ ರಸ್ತೆಗಳು ಸಂಪೂರ್ಣವಾಗಿ ಜಲಾವೃತವಾಗಿವೆ.

Leakage in irrigation canal: water pours Alamela village

ರಸ್ತೆ ಜಲಾವೃತವಾಗಿರುವುದರಿಂದ ಸಂಚಾರ ಅಸ್ತವ್ಯಸ್ತವಾಗಿದೆ. ರಸ್ತೆಯಲ್ಲಿ ಸಂಚರಿಸುವವರು ಪರದಾಡುವಂಆಗಿದೆ. ಕಳೆದ ಮೂರು ವರ್ಷದಗಳ ಹಿಂದೆಯೇ ಕಾಲುವೆ ಒಡೆದಿದೆ. ಪ್ರತಿ ಬಾರಿ ಕಾಲುವೆಗೆ ನೀರು ಹರಿಸಿದಾಗಲೆಲ್ಲ ಬಸವನಗರ ನಿವಾಸಿಗಳು ಸಮಸ್ಯೆ ಎದುರಿಸುತ್ತಿದ್ದಾರೆ.

ಈ ಕುರಿತು ಕೆಬಿಜೆಎನ್ ಎಲ್ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+