ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚುನಾವಣೋತ್ತರ ಸಮೀಕ್ಷೆಗಳಲ್ಲೇ ವಿರೋಧಾಭಾಸ: ಎಂಬಿ ಪಾಟೀಲ್‌ ಬೇಸರ

By Nayana
|
Google Oneindia Kannada News

ವಿಜಯಪುರ, ಮೇ 13: ಚುನಾವಣೋತ್ತರ ಸಮೀಕ್ಷೆ ಕುರಿತು ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಒಂದಕ್ಕೊಂದು ತಾಳ-ಮೇಳ ಇಲ್ಲ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೊಂದು ಸಮೀಕ್ಷೆ ಒಂದೊಂದು ರೀತಿ ಹೇಳುತ್ತಿವೆ, ಯಾವುದಕ್ಕೂ ಒಂದಕ್ಕೊಂದು ಸಂಬಂಧವಿಲ್ಲ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತದೆ ಎನ್ನುವ ವಿಶ್ವಾಸವಿದೆ. ಯಾರೊಂದಿಗೂ ಕೈಜೋಡಿಸುವ ಪ್ರಶ್ನೆ ಇಲ್ಲ ಎಂದು ಹೇಳಿದರು.

M.B.Patil opines exit polls are contradictory

ಕರ್ನಾಟಕ ಸಮೀಕ್ಷೆ ಸರಾಸರಿ : ಬಿಜೆಪಿಗೆ 107, ಅಧಿಕಾರಕ್ಕೆ ಹತ್ತಿರಕರ್ನಾಟಕ ಸಮೀಕ್ಷೆ ಸರಾಸರಿ : ಬಿಜೆಪಿಗೆ 107, ಅಧಿಕಾರಕ್ಕೆ ಹತ್ತಿರ

ಬ್ರ್ಯಾಂಡ್‌ ಸಿದ್ದರಾಮಯ್ಯ, ಬ್ರ್ಯಾಂಡ್‌ ಮೋದಿಯಲ್ಲಿ ಮಹಳ ವ್ಯಾತ್ಯಾಸವಿದೆ. ಮೋದಿ ಬರಿ ಸುಳ್ಳ ಭಾಷಣದಿಂದ ಜನರನ್ನು ಮರಳು ಮಾಡುತ್ತಿದ್ದಾರೆ, ಅವರ ಭಾಷಣದಲ್ಲಿ ಹುರುಳಿಲ್ಲ, ಜನರು ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲ ನೀಡುತ್ತಾರೆ ಎನ್ನುವ ನಂಬಿಕೆ ನನಗಿದೆ. ಮೋದಿಯದ್ದು ಕಾಮ್‌ ಕೀ ಬಾತ್‌ ಇಲ್ಲ, ಸಿಂಎ ಸಿದ್ದರಾಮಯ್ಯ ಕಾಯಕ ದಾಸೋಹ ಮಾಡಿದ್ದಾರೆ. ರಾಜ್ಯದಲ್ಲಿ ಮೋದಿಯನ್ನು ಜನರು ತಿರಸ್ಕರಿಸಲಿದ್ದಾರೆ ಎಂದರು.

English summary
Irrigation minister M.B.Patil has opined that exit polls are contradictory which were done by many media houses but people of the state will support and win the leadership of chief minister Siddaramaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X