ಸಚಿವರು ಹೇಳಿದ ಮಾತ್ರಕ್ಕೆ ಲಿಂಗಾಯತ ಪ್ರತ್ಯೇಕ ಧರ್ಮವಾಗುವುದಿಲ್ಲ!
ವಿಜಯಪುರ, ನವೆಂಬರ್ 20 : ತಿಳಿವಳಿಕೆ ಇಲ್ಲದ ಸಚಿವ ಎಂ.ಬಿ. ಪಾಟೀಲ ಅವರು ಹೇಳಿದ ಮಾತ್ರಕ್ಕೆ ಪ್ರತ್ಯೇಕ ಲಿಂಗಾಯತ ಧರ್ಮ ಆಗುವುದಿಲ್ಲ ಎಂದು ಬಾಳೆಹೊನ್ನೂರಿನ ರಂಭಾಪುರಿ ಶ್ರೀ ವಿಜಯಪುರದಲ್ಲಿ ಸೋಮವಾರ(20) ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದರು.
ನಾವು ಕೂಡ ವೀರಶೈವ ಬಗೆಗಿನ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ. ಲಿಂಗಾಯತ ಪ್ರತ್ಯೇಕ ಧರ್ಮ ಹುಟ್ಟು ಹಾಕುವುದಕ್ಕೆ ಕೈ ಹಾಕಿದ್ದು ಸರಿಯಲ್ಲ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವಾಗಿ ಕೆಲವರು ಬಸವಣ್ಣ ಹೆಸರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ.

ಚಿತ್ರಗಳು : ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ
ಬಸವಣ್ಣನ ಹೆಸರಿನಲ್ಲಿ ವೀರಶೈವ ಬೇರೆ ಲಿಂಗಾಯತ ಬೇರೆ ಎಂದು ಹೇಳಿ ಬಸವಣ್ಣ ಅಭಿಪ್ರಾಯಗಳ ವಿರೋಧ ದಿಕ್ಕಿನಲ್ಲಿ ನಡೆದುಕೊಳ್ಳುತ್ತಿದ್ದಾರೆ. ಲಿಂಗಾಯತರು ವೀರಶೈವದ ಕುರಿತು ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ದಾರೆ ಎಂದರು.
ಸಚಿವರ ಬಳಿ ರಾಜಕೀಯ ಅಧಿಕಾರದ ಜತೆಗೆ ಹಣವೂ ಇದೆ ಹೀಗಾಗಿ ಅವರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ವೀರಶೈವರು ಮೂತ್ರ ಮಾಡಿದರೆ ಹರಿದು ಹೋಗುವ ಕುರಿತು ಖಾವಿ ಬಟ್ಟೆ ಹಾಕಿಕೊಂಡವರು ಖಾವಿ ಬಗ್ಗೆ ಗೌರವ ಉಳಿಸಿ ಬೆಳೆಸಬೇಕು.
ಇತ್ತೀಚೆಗೆ ಕೇಲವು ಸ್ವಾಮೀಜಿಯವರು ವ್ಯಕ್ತಿತ್ವಕ್ಕೆ ಕಳಂಕ ತರುತ್ತಿದ್ದಾರೆ ಎಂದು ಪರೋಕ್ಷವಾಗಿ ಜಯಮೃತ್ಯುಂಜಯ ಸ್ವಾಮೀಜಿ ಕಾಲೆಳೆದರು ಕೆಲವು ಸ್ವಾಮೀಜಿಯವರರು ಬೆಳೆದು ಬಂದ ದಾರಿ, ಸಂಸ್ಕಾರ, ಪರಿಸರ , ಆಡಿದ ಮಾತುಗಳಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications