ಸಚಿವರು ಹೇಳಿದ ಮಾತ್ರಕ್ಕೆ ಲಿಂಗಾಯತ ಪ್ರತ್ಯೇಕ ಧರ್ಮವಾಗುವುದಿಲ್ಲ!
ವಿಜಯಪುರ, ನವೆಂಬರ್ 20 : ತಿಳಿವಳಿಕೆ ಇಲ್ಲದ ಸಚಿವ ಎಂ.ಬಿ. ಪಾಟೀಲ ಅವರು ಹೇಳಿದ ಮಾತ್ರಕ್ಕೆ ಪ್ರತ್ಯೇಕ ಲಿಂಗಾಯತ ಧರ್ಮ ಆಗುವುದಿಲ್ಲ ಎಂದು ಬಾಳೆಹೊನ್ನೂರಿನ ರಂಭಾಪುರಿ ಶ್ರೀ ವಿಜಯಪುರದಲ್ಲಿ ಸೋಮವಾರ(20) ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದರು.
ನಾವು ಕೂಡ ವೀರಶೈವ ಬಗೆಗಿನ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ. ಲಿಂಗಾಯತ ಪ್ರತ್ಯೇಕ ಧರ್ಮ ಹುಟ್ಟು ಹಾಕುವುದಕ್ಕೆ ಕೈ ಹಾಕಿದ್ದು ಸರಿಯಲ್ಲ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವಾಗಿ ಕೆಲವರು ಬಸವಣ್ಣ ಹೆಸರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ.

ಚಿತ್ರಗಳು : ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ
ಬಸವಣ್ಣನ ಹೆಸರಿನಲ್ಲಿ ವೀರಶೈವ ಬೇರೆ ಲಿಂಗಾಯತ ಬೇರೆ ಎಂದು ಹೇಳಿ ಬಸವಣ್ಣ ಅಭಿಪ್ರಾಯಗಳ ವಿರೋಧ ದಿಕ್ಕಿನಲ್ಲಿ ನಡೆದುಕೊಳ್ಳುತ್ತಿದ್ದಾರೆ. ಲಿಂಗಾಯತರು ವೀರಶೈವದ ಕುರಿತು ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ದಾರೆ ಎಂದರು.
ಸಚಿವರ ಬಳಿ ರಾಜಕೀಯ ಅಧಿಕಾರದ ಜತೆಗೆ ಹಣವೂ ಇದೆ ಹೀಗಾಗಿ ಅವರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ವೀರಶೈವರು ಮೂತ್ರ ಮಾಡಿದರೆ ಹರಿದು ಹೋಗುವ ಕುರಿತು ಖಾವಿ ಬಟ್ಟೆ ಹಾಕಿಕೊಂಡವರು ಖಾವಿ ಬಗ್ಗೆ ಗೌರವ ಉಳಿಸಿ ಬೆಳೆಸಬೇಕು.
ಇತ್ತೀಚೆಗೆ ಕೇಲವು ಸ್ವಾಮೀಜಿಯವರು ವ್ಯಕ್ತಿತ್ವಕ್ಕೆ ಕಳಂಕ ತರುತ್ತಿದ್ದಾರೆ ಎಂದು ಪರೋಕ್ಷವಾಗಿ ಜಯಮೃತ್ಯುಂಜಯ ಸ್ವಾಮೀಜಿ ಕಾಲೆಳೆದರು ಕೆಲವು ಸ್ವಾಮೀಜಿಯವರರು ಬೆಳೆದು ಬಂದ ದಾರಿ, ಸಂಸ್ಕಾರ, ಪರಿಸರ , ಆಡಿದ ಮಾತುಗಳಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications