ವಿಜಯಪುರ: RTI ಅರ್ಜಿಗೆ ಮಾಹಿತಿ ನೀಡದ ತಹಸೀಲ್ದಾರ್ ಗೆ ದಂಡ
ವಿಜಯಪುರ, ಫೆಬ್ರವರಿ 14 : ನಿಗದಿತ ಸಮಯದಲ್ಲಿ ಮಾಹಿತಿ ನೀಡದ ಹಿನ್ನೆಲೆ ವಿಜಯಪುರ ಜಿಲ್ಲೆಯ ತಹಸೀಲ್ದಾರ್ ಎಂ.ಎಸ್. ಭಗವಾನ್ ಅವರಿಗೆ 10 ಸಾವಿರ ರೂ ದಂಡ ವಿಧಿಸಿ ರಾಜ್ಯ ಮಾಹಿತಿ ಆಯುಕ್ತ ಕೆ.ಎಂ. ಚಂದ್ರೇಗೌಡ ಆದೇಶ ನೀಡಿದ್ದಾರೆ.
ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರೂ ನಿಗದಿತ ಸಮಯದಲ್ಲಿ ಮಾಹಿತಿ ನೀಡಿದ ತಹಸೀಲ್ದಾರ್ ಎಂ.ಎಸ್. ಭಗವಾನ್ ಅವರಿಗೆ 10 ಸಾವಿರ ದಂಡ ವಿಧಿಸಲಾಗಿದೆ.
ಮುದ್ದೇಬಿಹಾಳ ತಾಲೂಕಿನ ಇಣಚಗಲ್ ಗ್ರಾಮದ ಮೊರಾರ್ಜಿ ವಸತಿ ಶಾಲೆಯ ಜಾಗೆಯ ಕುರಿತು ಮಾಹಿತಿ ಅರ್ಜಿ ಸಲ್ಲಿಕೆಯಾಗಿತ್ತು ಮೊರಾರ್ಜಿ ಶಾಲೆಯ ಜಾಗೆಯ ಕುರಿತು ಮಾಹಿತಿ ಕೊಡುವಂತೆ ನಿವೃತ್ತ ನ್ಯಾಯಾಧೀಶ ಜೆ ಡಿ ಇನಾಮದಾರ ಅರ್ಜಿ ಸಲ್ಲಿಸಿದ್ದರು.

ಒಂದು ತಿಂಗಳಲ್ಲಿ ಕೊಡಬೇಕಿದ್ದ ಮಾಹಿತಿ ವರ್ಷವಾದರೂ ಕೊಡದ ಹಿನ್ನೆಲೆ ತಹಶೀಲ್ದಾರ್ ಗೆ ಕರ್ನಾಟಕ ಮಾಹಿತಿ ಆಯೋಗ ದಂಡ ವಿಧಿಸದೆ. ತಹಶೀಲ್ದಾರ್ ಸಂಬಳದಲ್ಲಿ 10 ಸಾವಿರ ರೂಪಾಯಿ ಕಡಿತಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಾಗಿದೆ.
More From
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications