ದೇವರಹಿಪ್ಪರಗಿ ಕೆರೆಯಲ್ಲಿ ಈಜಲು ಹೋಗಿ ಮೂವರು ನೀರು ಪಾಲು

ವಿಜಯಪುರ, ಡಿಸೆಂಬರ್ 20 : ಕೆರೆಗೆ ಈಜಲು ಹೋಗಿ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ಬುಧವಾರ ನಡೆದಿದೆ.

ವಿಜಯಪುರ ಜಿಲ್ಲೆಯ ಸಿಂಗಿ ತಾಲೂಕಿನ ದೇವರಹಿಪ್ಪರಗಿ ಕೆರೆಯಲ್ಲಿ ಈ ಘಟನೆ ನಡೆದಿದ್ದು, ಜುಬೇರ ಮನಿಯಾರ್(15) ಸಲೀಂ ಇನಾಮದಾರ್(13) ಅರ್ಬಜ್ ಸಯ್ಯದ್ (14) ಸಾವನ್ನಪ್ಪಿದ ಬಾಲಕರು. ಸ್ಥಳಕ್ಕೆ ದೇವರಹಿಪ್ಪರಗಿ ಶಾಸಕ ಎ.ಎಸ್ ಪಾಟೀಲ ನಡಹಳ್ಳಿ ಭೇಟಿ ನೀಡಿದ್ದಾರೆ.

Three boys lost their life in lake

ನಡಹಳ್ಳಿ ಮೃತರ ಕುಟುಂಬಕ್ಕೆ ವಯಕ್ತಿಕವಾಗಿ ತಲಾ 25 ಸಾವಿರ ರೂ. ಪರಿಹಾರ ನೀಡಿದ್ದಾರೆ. ದೇವ ಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+