ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೇವರಹಿಪ್ಪರಗಿ ಕೆರೆಯಲ್ಲಿ ಈಜಲು ಹೋಗಿ ಮೂವರು ನೀರು ಪಾಲು

By ವಿಜಯಪುರ ಪ್ರತಿನಿಧಿ
|
Google Oneindia Kannada News

ವಿಜಯಪುರ, ಡಿಸೆಂಬರ್ 20 : ಕೆರೆಗೆ ಈಜಲು ಹೋಗಿ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ಬುಧವಾರ ನಡೆದಿದೆ.

ರಾಮನಗರ:ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ಕೆರೆಯಲ್ಲಿ ಮುಳುಗಿ ಸಾವುರಾಮನಗರ:ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ಕೆರೆಯಲ್ಲಿ ಮುಳುಗಿ ಸಾವು

ವಿಜಯಪುರ ಜಿಲ್ಲೆಯ ಸಿಂಗಿ ತಾಲೂಕಿನ ದೇವರಹಿಪ್ಪರಗಿ ಕೆರೆಯಲ್ಲಿ ಈ ಘಟನೆ ನಡೆದಿದ್ದು, ಜುಬೇರ ಮನಿಯಾರ್(15) ಸಲೀಂ ಇನಾಮದಾರ್(13) ಅರ್ಬಜ್ ಸಯ್ಯದ್ (14) ಸಾವನ್ನಪ್ಪಿದ ಬಾಲಕರು. ಸ್ಥಳಕ್ಕೆ ದೇವರಹಿಪ್ಪರಗಿ ಶಾಸಕ ಎ.ಎಸ್ ಪಾಟೀಲ ನಡಹಳ್ಳಿ ಭೇಟಿ ನೀಡಿದ್ದಾರೆ.

Three boys lost their life in lake

ನಡಹಳ್ಳಿ ಮೃತರ ಕುಟುಂಬಕ್ಕೆ ವಯಕ್ತಿಕವಾಗಿ ತಲಾ 25 ಸಾವಿರ ರೂ. ಪರಿಹಾರ ನೀಡಿದ್ದಾರೆ. ದೇವ ಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

English summary
Three boys lost their life while swimming in Devahipparagi lake. The case has been registered in Vijayapura district devarahipparagi police station limits.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X