ವಿಜಯಪುರ: ಕುಡಿದು ಶಾಲೆಯಲ್ಲಿ ನಿದ್ರಿಸುತ್ತಿದ್ದ ಶಿಕ್ಷಕನಿಗೆ ಗೂಸಾ
ವಿಜಯಪುರ, ಡಿಸೆಂಬರ್ 12: ಕಂಠ ಪೂರ್ತಿ ಕುಡಿದು ಶಾಲೆಗೆ ಬಂದ ಶಿಕ್ಷಕನನ್ನು ಗ್ರಾಮಸ್ಥರು ಬಡಿದು, ಅಮಾನತು ಮಾಡಿಸಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
ಸಿಂಧಗಿ ತಲ್ಲೂಕಿನ ಬೊಮ್ಮನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಎಸ್.ಎಂ.ಲೋಣಿ ಕಂಠಪೂರ್ತಿ ಕುಡಿದು ನಶೆಯಲ್ಲಿ ಅರೆ ಬೆತ್ತಲಾಗಿ ಶಾಲೆಯಲ್ಲಿ ರಾಜಾರೋಷವಾಗಿ ನಿದ್ರಿಸುತ್ತಿದ್ದ, ಶಾಲಾ ಮಕ್ಕಳಿಂದ ವಿಷಯ ತಿಳಿದ ಗ್ರಾಮಸ್ಥರು ಶಾಲೆಗೆ ನುಗ್ಗಿ ಬೇಜವಾಬ್ದಾರಿಯುತ ಶಿಕ್ಷಕನಿಗೆ ಥಳಿಸಿದ್ದಾರೆ.

ಅರೆ ಬೆತ್ತಲಾಗಿ ಮಲಗಿದ್ದ ಶಿಕ್ಷಕನನ್ನು ಶಾಲೆಗೆ ಹೊರಗೆ ಎಳೆತಂದು, ಥಳಿಸಿ ಊರಿನಲ್ಲಿ ಅರೆಬೆತ್ತಲಾಗೇ ಮೆರವಣಿಗೆ ಮಾಡಿದ್ದಾರೆ, ಗ್ರಾಮಸ್ಥರ ಏಟಿಗೆ ನಶೆ ಇಳಿದಿದ್ದ ಶಿಕ್ಷಕ ಇನ್ನೊಮ್ಮೆ ಮಾಡುವುದಿಲ್ಲವೆಂದು ಗ್ರಾಮಸ್ಥರಲ್ಲಿ ಕೈ ಮುಗಿದು ಅಂಗಲಾಚಿದ ಆದರೆ ಗ್ರಾಮಸ್ಥರು ಜಿಲ್ಲೆಯ ಶಿಕ್ಷಾಧಿಕಾರಿಗಳಿಗೆ ಕರೆ ಮಾಡಿ ಶಿಕ್ಷಕನ ಬಗ್ಗೆ ದೂರು ನೀಡಿ ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ.
More From
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications