ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಜಯಪುರದಲ್ಲಿ ವೈದ್ಯನ ಎಡವಟ್ಟಿನಿಂದ ಯುವಕನ ಜೀವಕ್ಕೆ ಕುತ್ತು

By ನಮ್ಮ ಪ್ರತಿನಿಧಿ
|
Google Oneindia Kannada News

ವಿಜಯಪುರ, ಅಕ್ಟೋಬರ್ 26: ವೈದ್ಯನ ಎಡವಟ್ಟಿನಿಂದ ಯುವಕನ ಜೀವಕ್ಕೆ ಕುತ್ತು ಬಂದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ವಿಜಯಪುರದ ಹಿಟ್ಟಿನಹಳ್ಳಿ ಗ್ರಾಮದ ಸತೀಶ ಎಂಬ ಯುವಕ ಜ್ವರ ಬಂದ ಕಾರಣ ಗ್ರಾಮದ ಸುನೀಲ ಕುಸಗಲ್ ಎಂಬ ವೈದ್ಯರ ಹತ್ತಿರ ಚಿಕಿತ್ಸೆ ಪಡೆದಿದ್ದರು.

Vijayapura: Young man's life in danger after treatment by a Doctor

ಆದರೆ ವೈದ್ಯ ಸುನೀಲ ನೀಡಿದ ಚುಚ್ಚು ಮದ್ದು ರಿಯಾಕ್ಷನ್ ಆಗಿ ಸತೀಶ ಅವರ ಹಿಂಭಾಗ ಶೇಕಡ 90 ರಷ್ಟು ಭಾಗ ಹುಳ ಹತ್ತಿದೆ. ಅಲ್ಲದೆ ಈ ಚುಚ್ಚು ಮದ್ದಿನಿಂದ ಕಿಡ್ನಿ ವೈಫಲ್ಯವೂ ಸಂಭವಿಸಿದೆ ಎಂದು ಹಿರಿಯ ವೈದ್ಯರು ಹೇಳಿದ್ದಾರೆ.

ಇನ್ನು ಸತೀಶ ಬಹಳ ದಿನ ಬದುಕುವುದು ಸಂಶಯ ಎಂದು ಖಾಸಗಿ ವೈದ್ಯರು ಹೇಳಿದ್ದಾರೆ. ವೈದ್ಯ ಸುನೀಲ ಕುಸಗಲ್ ಸದ್ಯಕ್ಕೆ ಆಸ್ಪತ್ರೆ ಮುಚ್ಚಿ ಪರಾರಿಯಾಗಿದ್ದಾರೆ.

English summary
Vijayapura: Young man's life is in danger after negligence treatment by a doctor.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X